For Quick Alerts
For Daily Alerts
Don't Miss!
- News ಬಿಜೆಪಿ ಭದ್ರಕೋಟೆಯಲ್ಲಿ ಶೋಭಾ ಕರಂದ್ಲಾಜೆಗೆ ಕಠಿಣ ಸವಾಲು!
- Technology ಜಿಯೋ ನಿವ್ವಳ ಲಾಭದಲ್ಲಿ ಭರ್ಜರಿ ಹೆಚ್ಚಳ: ಇಲ್ಲಿದೆ ವಿವರ
- Lifestyle ಉಪ್ಪು ನೀರಿನಿಂದ ಮುಖ ತೊಳೆದರೆ ಆಗುವ ಲಾಭವೇನು.? ಇದರ ಅನಾನುಕೂಲವೇನು ಗೊತ್ತಾ?
- Finance ಬೆಂಗಳೂರಿಗೆ ಪ್ರತ್ಯೇಕ ನ್ಯಾವಿಗೇಟಿಂಗ್ ಅಪ್ಲಿಕೇಶನ್, ಟೆಕ್ ಕಂಪೆನಿಯೊಂದಿಗೆ ಒಪ್ಪಂದ
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- Automobiles Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ್ಣು ತಮಿಳು ಚಿತ್ರ 'ಮರುದನಾಯಗಂ'ಗೆ ಮರುಜೀವ
News
oi-Staff
|
ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ತಮಿಳು ಚಿತ್ರ 'ಮರುದನಾಯಗಂ' ಮತ್ತೆ ಜೀವ ಪಡೆದುಕೊಂಡಿದೆ. ಕಮಲ ಹಾಸನ್ ನಿರ್ಮಾಣ, ನಿರ್ದೇಶನದ 'ಮರುದನಾಯಗಂ' ಚಿತ್ರ ಆರ್ಥಿಕ ಕಾರಣದಿಂದ ಚಿತ್ರೀಕರಣ ನಿಲ್ಲಿಸಿತ್ತು. ಕೆಲ ವರ್ಷಗಳ ಹಿಂದೆ ಈ ಚಿತ್ರದಲ್ಲಿ ವಿಷ್ಣು ಅಭಿನಯಿಸಿದ್ದರು.
ವಿಷ್ಣು ಅಭಿನಯದ ಭಾಗದ ಚಿತ್ರೀಕರಣ ಮುಗಿಸಿಕೊಂಡಿದ್ದ 'ಮರುದನಾಯಗಂ' ಹಣಕಾಸಿನ ಕೊರತೆಯ ಕಾರಣ ಚಿತ್ರೀಕರಣ ನಿಲ್ಲಿಸಿತ್ತು. ಇದೀಗ ಕಮಲಹಾಸನ್ ಈ ಚಿತ್ರವನ್ನು ಆದಷ್ಟು ಬೇಗ ಮುಗಿಸಿ ಬಿಡುಗಡೆ ಮಾಡುವ ಸಿದ್ಧತೆಯಲ್ಲಿದ್ದಾರೆ. ಶೀಘ್ರದಲ್ಲೇ ಚಿತ್ರವನ್ನು ಆರಂಭಿಸುವ ಬಗ್ಗೆ ಕಮಲ್ ಸುಳಿವು ನೀಡಿದ್ದಾರೆ.
ಇತ್ತೀಚೆಗೆ ಈ ಚಿತ್ರದ ಬಗ್ಗೆ ಮಾತನಾಡುತ್ತಿದ್ದ ಅವರು, ಸದ್ಯದ ಆರ್ಥಿಕ ಸ್ಥಿತಿಗತಿಗಳಲ್ಲಿ ಈ ಚಿತ್ರವನ್ನು ತೆರೆಗೆ ತರುವುದು ಕಷ್ಟ ಎಂದಿದ್ದರು. ಇದೀಗ ಕಮಲ್ ಮನಸ್ಸು ಬದಲಾಯಿಸಿಕೊಂಡು ಚಿತ್ರವನ್ನು ಕೈಗೆತ್ತಿಕೊಳ್ಳುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಈ ಮೂಲಕ ವಿಷ್ಣುವರ್ಧನ್ ಅಭಿನಯದ ತಮಿಳು ಚಿತ್ರ ಕಡೆಗೂ ಮರುಜೀವ ಪಡೆಯುವ ಕಾಲ ಸನ್ನಿಹಿತವಾಗಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ವಿಷ್ಣುವರ್ಧನ್ vishnuvardhan kamal hasan ನಿಧನ ಕಮಲ ಹಾಸನ್ ಸಾಹಸಸಿಂಹ ಮರುದನಾಯಗಂ sahaha simha marudanayagam
Saturday, January 9, 2010, 14:33 Story first published: Saturday, January 9, 2010, 14:33 [IST]
Other articles published on Jan 9, 2010