For Quick Alerts
For Daily Alerts
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕುಕ್ಕಿಕಟ್ಟೆ ಅವರ ಕತೆ ಓದದವರು, ಕೊಂಕಣಿ ಚಿತ್ರ ನೋಡಿ!
News
-Staff
By Staff
|
ಮಂಗಳೂರು : ಇತ್ತೀಚೆಗೆ ನಿಧನರಾದ ಲೇಖಕ ಚಂದ್ರಶೇಖರ ಕುಕ್ಕಿಕಟ್ಟೆಯವರ ಕತೆ ಹಾಗೂ ಸಂಭಾಷಣೆಯುಳ್ಳ ಕೊಂಕಣಿ ಚಿತ್ರ ನಿರ್ಮಾಣದ ಹಂತದಲ್ಲಿದೆ.
ಕೇವಲ 24 ಗಂಟೆಗಳಲ್ಲಿ ‘ಸೆಪ್ಟೆಂಬರ್ 8’ ಎಂಬ ಚಿತ್ರವನ್ನು ನಿರ್ಮಿಸಿ ಸಾಧನೆ ಮೆರೆದಿದ್ದ ರಿಚರ್ಡ್ ಕ್ಯಾಸ್ಟಲಿನೋ, ಈ ಚಿತ್ರದ ನಿರ್ಮಾಪಕ ಹಾಗೂ ನಿರ್ದೇಶಕರು. ವರದಕ್ಷಿಣೆ ಸಮಸ್ಯೆಯ ಚಿತ್ರಣವಿರುವ ಈ ಚಿತ್ರಕ್ಕೆ ‘ಬದಿ’ ಎಂದು ಹೆಸರಿಡಲಾಗಿದೆ. ಭಾಗ್ಯಲಕ್ಷ್ಮಿ ಫಿಲಂಸ್ ಬ್ಯಾನರ್ನಲ್ಲಿ ತಯಾರಾಗುತ್ತಿರುವ ಈ ಚಿತ್ರಕ್ಕೆ ಚಿತ್ರಕಥೆಯನ್ನು ಕ್ಯಾಸ್ಟಲಿನೋ ಅವರು ಬರೆದಿದ್ದಾರೆ.
‘ಓ ಗುಲಾಬಿಯೇ’ ಚಿತ್ರದಲ್ಲಿ ನಟಿಸಿದ್ದ ನವೀನ್, ಈ ಚಿತ್ರದ ನಾಯಕ. ಉಷಾ ಭಂಡಾರಿ, ಜಯಲಕ್ಷ್ಮಿ ಮುಂತಾದವರು ತಾರಾಗಣದಲ್ಲಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Saturday, November 23, 2002, 5:30 [IST]
Other articles published on Nov 23, 2002