For Quick Alerts
For Daily Alerts
Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹನ್ನೊಂದು ಜನ ಹಾಸ್ಯನಟರಿಗೆ ‘ನರಸಿಂಹರಾಜು ಪ್ರಶಸ್ತಿ’
News
-Staff
By Staff
|
ಬೆಂಗಳೂರು : ಹಾಸ್ಯ ಚಕ್ರವರ್ತಿ ನರಸಿಂಹರಾಜು ಅವರ ನೆನಪನ್ನು ಹಸಿರಾಗಿಡಲು, ಅವರ ಹೆಸರಲ್ಲಿ ಪ್ರಶಸ್ತಿ ನೀಡಲು ನರಸಿಂಹರಾಜು ಪ್ರತಿಷ್ಠಾನ ನಿರ್ಧರಿಸಿದೆ.
ನಿರ್ಮಾಪಕ ಭಾ.ಮ.ಹರೀಶ್ ನೇತೃತ್ವದಲ್ಲಿ ಪ್ರತಿಷ್ಠಾನ ಅಸ್ತಿತ್ವಕ್ಕೆ ಬಂದಿದ್ದು, ವಿವಿಧ ಗಣ್ಯರಿಗೆ ವಾರ್ಷಿಕ ಪ್ರಶಸ್ತಿ ನೀಡುವ ಕಾರ್ಯಕ್ರಮವನ್ನು ರೂಪಿಸಲಾಗಿದೆ.
ಜೂ.16ರಂದು ನಡೆಯಲಿರುವ ಸಮಾರಂಭದಲ್ಲಿ ಕನ್ನಡದ 11 ಜನ ಹಾಸ್ಯ ನಟರಿಗೆ ನರಸಿಂಹರಾಜು ಪ್ರಶಸ್ತಿ ನೀಡಲಾಗುವುದು. ಅಲ್ಲದೇ ನಿರ್ಮಾಪಕರು, ಸಿನಿಮಾ ಪತ್ರಕರ್ತರು, ವಿತರಕರು, ಸಮಾಜ ಸೇವಕರು, ಪೊಲೀಸ್ ಅಧಿಕಾರಿಗಳಿಗೆ ವಿಶೇಷ ವಾರ್ಷಿಕ ಪ್ರಶಸ್ತಿಗಳನ್ನು ನೀಡುವುದಾಗಿ ಭಾ.ಮ.ಹರೀಶ್ ಹೇಳಿದ್ದಾರೆ.
ಅಶಕ್ತ ಕಲಾವಿದರ ಕಲ್ಯಾಣಕ್ಕಾಗಿ, ನಿಧಿ ಸಂಗ್ರಹಿಸಲು ಮನರಂಜನಾ ಕಾರ್ಯಕ್ರಮಗಳನ್ನು ಪ್ರತಿಷ್ಠಾನ ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Tuesday, November 12, 2002, 5:30 [IST]
Other articles published on Nov 12, 2002