For Quick Alerts
For Daily Alerts
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಣಿರತ್ನಂ ಚಿತ್ರದಲ್ಲಿ ಮತ್ತೆ ಅರವಿಂದ ಸ್ವಾಮಿ
News
oi-Sriram
By Sriram
|
ಈ ಮೊದಲು ನಿರ್ದೆಶಕ ವಿಶಾಲ್ ರ 'ಸಮರನ್' ಚಿತ್ರದ ಪಾತ್ರವನ್ನು ನಿರಾಕರಿಸಿದ್ದ ಅರವಿಂದ ಸ್ವಾಮಿ ಮಣಿ ರತ್ನಂ ಚಿತ್ರವನ್ನು ಕೊಂಚವೂ ಯೋಚಿಸದೇ ಒಪ್ಪಿಕೊಂಡಿದ್ದಾರೆ. ಕಾರಣ, ತಮ್ಮನ್ನು ಚಿತ್ರರಂಗಕ್ಕೆ ಪರಿಚಯಿಸಿ ಬೆಳೆಸಿದರೆಂಬ ಕೃತಜ್ಞತೆ ಮರೆಯಲಾದೀತೆ? ಅರವಿಂದ ಸ್ವಾಮಿಯ ಸ್ವಾಮಿನಿಷ್ಠೆಯ ಪರಿಯಿದು.
ಪೂಕದೈ ಚಿತ್ರದಲ್ಲಿ ಸಮಂತಾ ಅಥವಾ ಕಾರ್ತಿಕ್ ತಂದೆಯ ಪಾತ್ರದಲ್ಲಿ ಅರವಿಂದ ಸ್ವಾಮಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಇರುವ ಉಳಿದ ಪ್ರಮುಖರೆಂದರೆ ಅರ್ಜುನ್ ಸರ್ಜಾ ಮತ್ತು ಲಕ್ಷ್ಮೀ ಮಂಚು. ಮಣಿರತ್ನಂ ಚಿತ್ರಗಳ ಖಾಯಂ ಸಂಗಾತಿಗಳಾಗಿರುವ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಹಾಗೂ ಛಾಯಾಗ್ರಾಹಕ ರವಿ ಕೆ ಚಂದ್ರನ್ ಈ ಚಿತ್ರದಲ್ಲೂ ಜೊತೆಯಾಗಿದ್ದಾರೆ. ಒಟ್ಟಿನಲ್ಲಿ ಅರವಿಂದ ಸ್ವಾಮಿಯನ್ನು ಮತ್ತೆ ತೆರೆಯ ಮೇಲೆ ನೋಡುವ ಭಾಗ್ಯ ಪ್ರೇಕ್ಷಕರಿಗೆ ದೊರೆಯಲಿದೆ. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಅರವಿಂದ ಸ್ವಾಮಿ ಅರ್ಜುನ್ ಸರ್ಜಾ ಸಮಂತಾ mani ratnam arjun sarja samantha arvind swamy ಮಣಿರತ್ನಂ
English summary
The next movie of Mani Ratnam titled Pookadai just got bigger with the inclusion of Arvind Swamy to its cast. Well, the ace director has reportedly signed the actor, who worked with him in super hit movies like Roja and Bombay.
Story first published: Thursday, February 2, 2012, 16:37 [IST]
Other articles published on Feb 2, 2012