For Quick Alerts
For Daily Alerts
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ ಲೈಫು ಇಷ್ಟೇನಾ?
News
oi-Rajendra Chintamani
By Rajendra
|
ಕನ್ನಡ ಚಿತ್ರರಂಗದ ಮಾಸ್ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ದರ್ಶನ್ ಅವರಿಗೆ ಹಲವಾರು ಹಿಟ್ ಚಿತ್ರಗಳನ್ನು ಕೊಟ್ಟಿದ್ದರು. ಅವರಿಂದಲೇ ನಟಿ ನಿಖಿತಾ ಪರಿಯಚಯವಾಗಿದ್ದು.ಅಲ್ಲಿಂದಲೇ ದರ್ಶನ್ ಅವರ ಅವನತಿ ಆರಂಭವಾಯಿತು ಎನ್ನುತ್ತವೆ ಗಾಂಧಿನಗರ ಮೂಲಗಳು.
ಇಷ್ಟು ದಿನ ಬೆಳ್ಳಿ ತೆರೆಯ ಮೇಲೆ ದರ್ಶನ್ ಅವರ ಡೈಲಾಗ್ಗಳನ್ನು ಕೇಳಿ ಶಿಳ್ಳೆ ಹೊಡೆಯುತ್ತಿದ್ದ ಅಭಿಮಾನಿಗಳು ಇನ್ನು ಮುಂದೆ ಅವರ ಚಿತ್ರಗಳನ್ನು ಸ್ವೀಕರಿಸುತ್ತಾರಾ. ದರ್ಶನ್ ಒಂದು ವೇಳೆ ನಿರಪರಾಧಿ ಎಂದು ಹೊರಬಂದರೂ ಈಗಾಗಲೆ ಅವರ 'ಕ್ರೌರ್ಯ' ಮಾಧ್ಯಮಗಳಲ್ಲಿ ಬಿತ್ತರವಾಗಿದೆ. ಇಷ್ಟೆಲ್ಲಾ ನೋಡಿದ ಮೇಲೂ ದರ್ಶನ್ ಅವರ ಚಿತ್ರಗಳನ್ನು ಅವರ ಅಭಿಮಾನಿಗಳು ಮುಂದೆ ಸಹಿಸುತ್ತಾರಾ? ಇಲ್ಲಿಗೆ ದರ್ಶನ್ ಕತೆ ಮುಗಿಯಿತೇ? ಎಂಬ ಪ್ರಶ್ನೆಗಳಿಗೆ ಉತ್ತರ ಕಾಲವೇ ಹೇಳಲಿದೆ. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ದರ್ಶನ್ ಚಾಲೆಂಜಿಂಗ್ ಸ್ಟಾರ್ ನಟ ಪೊಲೀಸ್ ಬಂಧನ ಬೆಂಗಳೂರು darshan challenging star actor police arrest bangalore
English summary
Sandalwood actor, Darshan, who commands a huge fan following in Karnataka, was shifted from Parappana Agrahara jail. After these incident the actors career falling down? The speculation arises in Kannada film industry.
Story first published: Saturday, September 10, 2011, 11:28 [IST]
Other articles published on Sep 10, 2011