For Quick Alerts
For Daily Alerts
Don't Miss!
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂತ್ರಸ್ತರ ನೆರವಿಗೆ ಬೀದಿಗಿಳಿದ ವಿಷ್ಣುವರ್ಧನ್
News
oi-Staff
|
ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ನೆರವಿಗೆ ಸಾಹಸಸಿಂಹ ಡಾ.ವಿಷ್ಣುವರ್ಧನ್ ಸಹ ಕೈಜೋಡಿಸಿದ್ದಾರೆ. ವಿಷ್ಣುವರ್ಧನ್ ಅವರ ಸ್ನೇಹಲೋಕ ತಂಡ ನಿಧಿ ಸಂಗ್ರಹ ಮಾಡುವುದಕ್ಕೆ ಸಿದ್ಧತೆ ನಡೆಸಿದೆ. ಅಕ್ಟೋಬರ್ 11ರ ಭಾನುವಾರ ಬೆಳಗ್ಗೆ ವಿಷ್ಣುವರ್ಧನ್ ಸಾರಥ್ಯದ ತಂಡ ನಿಧಿ ಸಂಗ್ರಹಕ್ಕಾಗಿ ಹೊರಡಲಿದೆ.
ಬೆಂಗಳೂರಿನ ಜಯನಗರ, ಬಸವನಗುಡಿ, ಗಾಂಧಿ ಬಜಾರ್ ಮೊದಲಾದೆಡೆ ಸ್ನೇಹಲೋಕ ತಂಡ ಪಾದಯಾತ್ರೆ ಮೂಲಕ ನಿಧಿ ಸಂಗ್ರಹಿಸಲಿದೆ. ಕಲಾವಿದರು, ತಂತ್ರಜ್ಞರು, ನಿರ್ಮಾಪಕರು ಈ ರೋಡ್ ಷೋನಲ್ಲಿ ವಿಷ್ಣುವರ್ಧನ್ ಅವರ ಜೊತೆ ಕೈ ಜೋಡಿಸಲಿದ್ದಾರೆ.
ಸ್ನೇಹಲೋಕ ತಂಡವು ಪ್ರತಿ ತಿಂಗಳ ಎರಡನೇ ಭಾನುವಾರ ಜಯನಗರ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕ್ರಿಕೆಟ್ ಆಡುವ ಪರಿಪಾಠವಿದೆ. ಆದರೆ ಈ ಭಾನುವಾರ ಕ್ರಿಕೆಟ್ ಜೊತೆಗೆ ನಿಧಿ ಸಂಗ್ರಹ ಕಾರ್ಯದಲ್ಲೂ ತೊಡಗಿಕೊಳ್ಳಲಿದೆ. ಒಟ್ಟಿನಲ್ಲಿ ನೆರೆ ಸಂತ್ರಸ್ತರ ನೆರೆವಿಗಾಗಿ ತಾರೆಗಳು ಭೂಮಿಗಿಳಿಯುತ್ತಿರುವುದು ಮೆಚ್ಚಬೇಕಾದ ಸಂಗತಿ.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಉತ್ತರ ಕರ್ನಾಟಕ north karnataka ಡಾವಿಷ್ಣುವರ್ಧನ್ ಸ್ನೇಹಲೋಕ snehaloka ಬಳ್ಳಾರಿ ನಾಗ flood dr vishnuvardhan sahasa simha ಸಾಹಸಸಿಂಹ relief fund flood relief ನೆರೆ ಪರಿಹಾರ bellari naga
Saturday, October 10, 2009, 15:01 Story first published: Saturday, October 10, 2009, 15:01 [IST]
Other articles published on Oct 10, 2009