Just In
- 1 hr ago
ಬಾಯ್ ಫ್ರೆಂಡ್ ನನ್ನು ತಬ್ಬಿಕೊಂಡಿದ್ದಾರಾ ಕತ್ರಿನಾ ಕೈಫ್; ಇದು ಆ ಸ್ಟಾರ್ ನಟನೇ ಎನ್ನುತ್ತಿದ್ದಾರೆ ನೆಟ್ಟಿಗರು
- 3 hrs ago
ತಮನ್ನಾ ಮತ್ತು ವಿರಾಟ್ ಕೊಹ್ಲಿಗೆ ಕೇರಳ ಹೈಕೋರ್ಟ್ ನೋಟಿಸ್
- 3 hrs ago
ಕಿಶೋರ್ ಮತ್ತು ಹರಿಪ್ರಿಯಾ ನಟನೆಯ 'ಅಮೃತಮತಿ' ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
- 12 hrs ago
ಡ್ರಗ್ಸ್ ಪ್ರಕರಣ: ಇಂದ್ರಜಿತ್ ಲಂಕೇಶ್ ಗೆ ಮತ್ತೆ ಬುಲಾವ್ ನೀಡಿದ ಸಿಸಿಬಿ
Don't Miss!
- Automobiles
ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಮೊದಲ ಬಾರಿಗೆ ಪ್ರದರ್ಶನಗೊಂಡ ಟಾಟಾ ನೆಕ್ಸಾನ್ ಇವಿ
- News
ವರ್ಜಿನ್ ಹೈಪರ್ ಲೂಪ್ ಪ್ರಯಾಣಿಕರ ಅನುಭವದ ವಿಡಿಯೋ
- Finance
ಗರಿಷ್ಠ ಮಟ್ಟದಿಂದ 7500 ರು. ದೂರದಲ್ಲಿರುವ ಚಿನ್ನದ ಬೆಲೆ ಸತತ 5ನೇ ದಿನ ಇಳಿಕೆ
- Sports
ಆಲ್ರೌಂಡರ್ ವಿಜಯ್ ಶಂಕರ್ ದಾಂಪತ್ಯದ ಇನ್ನಿಂಗ್ಸ್ ಆರಂಭ
- Lifestyle
ಕರ್ನಾಟಕ ಶೈಲಿಯ ಅವರೆಕಾಳು ಚಿತ್ರಾನ್ನ ನಿಮಗಾಗಿ
- Education
BEL Recruitment 2021: 22 ಸರಂಕ್ಷಣೆ ಅಧಿಕಾರಿ, ಕಿರಿಯ ಮೇಲ್ವಿಚಾರಕರು ಮತ್ತು ಹವಿಲ್ದಾರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ಜರಾಸಂಧ'ನಿಂದ ಚಿಗರೆ ಐಂದ್ರಿತಾ ರೇಗೆ ಬಿಡುಗಡೆ
2011ನೇ ವರ್ಷ ಚಿಗರೆ ಕಂಕಳ ಬೆಡಗಿ ಐಂದ್ರಿತಾ ರೇಗೆ ಆರಂಭದಲ್ಲೇ ಶಾಕ್ ನೀಡಿದೆ. 'ಧೂಳ್' ಚಿತ್ರದ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮಕ್ಕೆ ಕೈಕೊಟ್ಟರು ಎಂಬ ಕಾರಣಕ್ಕೆ ಐಂದ್ರಿತಾ ಮೇಲೆ ಚಿತ್ರದ ನಿರ್ದೇಶಕ ಭರಣಿ ಕೆಂಡ ಕಾರಿದ್ದರು. ಈ ಘಟನೆ ಇನ್ನೂ ಹಸಿಯಾಗಿರುವಾಗಲೇ 'ಜರಾಸಂಧ' ಚಿತ್ರದ ಅವಕಾಶ ಐಂದ್ರಿತಾ ರೇ ಕೈತಪ್ಪಿದೆ.
'ಜರಾಸಂಧ' ಚಿತ್ರದಲ್ಲಿ ಅಭಿನಯಿಸುವ ಅವಕಾಶ 'ಪೊರ್ಕಿ' ಚಿತ್ರದಲ್ಲಿ ಅಭಿನಯಿಸಿದ್ದ ಪ್ರಣೀತಾ ಪಾಲಾಗಿದೆ. ಆದರೆ ಐಂದ್ರಿತಾ ಮೇಲಿನ ಕೋಪಕ್ಕೋ ಅಥವಾ ಆಕೆ ಇಷ್ಟವಾಗದ ಕಾರಣಕ್ಕೋ 'ಜರಾಸಂಧ' ಕೈತಪ್ಪಿಲ್ಲ. ಡೇಟ್ಸ್ ಹೊಂದಾಣಿಕೆಯಾಗದೆ ಇರುವುದೇ ಐಂದ್ರಿತಾರನ್ನು ಕೈಬಿಡಲು ಕಾರಣ ಎನ್ನಲಾಗಿದೆ. ಕೃಷ್ಣನ್ ಲವ್ ಸ್ಟೋರಿ ಖ್ಯಾತಿಯ ಶಶಾಂಕ್ ಆಕ್ಷನ್, ಕಟ್ ಹೇಳುತ್ತಿರುವ ಚಿತ್ರ ಇದಾಗಿದೆ.
ಅಂದಹಾಗೆ 'ಜರಾಸಂಧ' ಚಿತ್ರದ ನಾಯಕ ನಟ ದುನಿಯಾ ವಿಜಯ್. ಸದ್ಯಕ್ಕೆ 'ಜಾನಿ ಮೇರಾ ನಾಮ್ ಪ್ರೀತಿ ಮೇರಾ ಕಾಮ್'ನಲ್ಲಿ ವಿಜಯ್ ಬ್ಯುಸಿಯಾಗಿದ್ದಾರೆ. ಈ ತಿಂಗಳಲ್ಲೇ ಚಿತ್ರೀಕರಣ ಆರಂಭಿಸಬೇಕಿದ್ದ 'ಜರಾಸಂಧ' ಫೆಬ್ರವರಿಗೆ ಮುಂದೂಡಲ್ಪಟ್ಟಿದೆ. ಐಂದ್ರಿತಾ ರೇಗೆ ಅವಕಾಶ ತಪ್ಪಿದ್ದು ಹಾಗೂ ವಿಜಯ್ ಬ್ಯುಸಿಯಾಗಿರುವುದೇ 'ಜರಾಸಂಧ' ಚಿತ್ರೀಕರಣ ಮುಂದೂಡಲು ಕಾರಣವಾಗಿದೆ. [ಪ್ರಣೀತಾ]