For Quick Alerts
For Daily Alerts
Don't Miss!
- News Neha Hiremath: ಸಿದ್ದರಾಮಯ್ಯ ಹೇಳಿಕೆಗೆ ಕಾಂಗ್ರೆಸ್ ಕಾರ್ಪೊರೇಟರ್ ನೇಹಾ ತಂದೆ ಆಕ್ರೋಶ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಾಂಧಿನಗರ ಚಲನಚಿತ್ರೋತ್ಸವಕ್ಕೆ ಬಿ ಸುರೇಶ್ ಚಾಲನೆ
News
oi-Rajendra
By Rajendra
|
ಗಾಂಧಿನಗರ ಶಾಸಕ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಕನ್ನಡ ಸಿನಿಮಾ ತಾರೆಗಳ ಸಮ್ಮುಖದಲ್ಲಿ ಚಲನಚಿತ್ರೋತ್ಸವ ವರ್ಣರಂಜಿತವಾಗಿ ಆರಂಭವಾಯಿತು. ಕನ್ನಡ ಚಿತ್ರಗಳ ಕ್ರಿಯಾಶೀಲ ನಿರ್ದೇಶಕ ಹಾಗೂ ಸಾಹಿತಿ ಬಿ ಸುರೇಶ್ ಅವರು ಗಾಂಧಿನಗರ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿದರು.
ಮಹಾರಾಷ್ಟ್ರ ಮಂಡಲ್ ಸಭಾಂಗಣದಲ್ಲಿ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಪುಟ್ಟಕ್ಕನ ಹೈವೆ, ಕನಸೆಂಬ ಕುದುರೆಯನೇರಿ, ಬಂಧನ ಸೇರಿದಂತೆ ಹಲವು ಚಲನಚಿತ್ರಗಳು ಪ್ರದರ್ಶಿಸಲಾಗಿದೆ. ಕೆ ಅಶೋಕ್ ಕಡಬ, ಕೆಬಿ ಶಿವಕುಮಾರ್ ಹಾಗೂ ಕೆವಿ ವೆಂಕಟೇಶ್ ಈ ಚಲನಚಿತ್ರೋತ್ಸವದ ರೂವಾರಿಗಳು. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಬಿ ಸುರೇಶ್ ಚಲನಚಿತ್ರೋತ್ಸವ ಗಾಂಧಿನಗರ ಬೆಂಗಳೂರು ದಿನೇಶ್ ಗುಂಡೂರಾವ್ b suresh film festivsal gandhinagar bangalore dinesh gundu rao
English summary
Gandhinagar Film Festival Chitra Samsthe Bangalore will inaugurated on 10th morning at Maharashtra Mandal in Gandhinagar. Kannada films renowned director B Suresh inaugurated festival.
Story first published: Thursday, November 10, 2011, 18:13 [IST]
Other articles published on Nov 10, 2011