For Quick Alerts
For Daily Alerts
Don't Miss!
- News ಲೋಕಸಭಾ ಚುನಾವಣೆ: ಮತದಾನದ ದಿನ Rapidoದಿಂದ ಉಚಿತ ಸೇವೆ, ಯಾರಿಗೆ ಲಭ್ಯ..?
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಥೇನ್ ಸಂತ್ರಸ್ತರಿಗೆ ನಯನತಾರಾ ರು.5 ಲಕ್ಷ ದೇಣಿಗೆ
News
oi-Rajendra
By Rajendra
|
ಸಿನಿಮಾ ತಾರೆ ನಯನತಾರಾ 'ಥೇನ್' ಚಂಡಮಾರುತ ಸಂತ್ರಸ್ತರಿಗೆ ರು.5 ಲಕ್ಷ ದೇಣಿಗೆ ನೀಡಿದ್ದಾರೆ. ತಮಿಳುನಾಡು ಸರ್ಕಾರ ಸ್ಥಾಪಿಸಿರುವ 'ಥೇನ್ ಚಂಡಮಾರುತ ಸಂತ್ರಸ್ತರ ಪರಿಹಾರ ನಿಧಿ'ಗೆ ಈ ಮೊತ್ತವನ್ನು ನೀಡಿದರು. ಇತ್ತೀಚೆಗೆ ಚೆನ್ನೈನಲ್ಲಿ ಮುಖ್ಯಮಂತ್ರಿ ಜಯಲಲಿತಾರನ್ನು ಭೇಟಿಯಾಗಿ ಪರಿಹಾರದ ಮೊತ್ತವನ್ನು ಸಲ್ಲಿಸಿದರು.
ಇತ್ತೀಚೆಗೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ಥೇನ್ ಚಂಡಮಾರುತ ಸಂತ್ರಸ್ತರ ನಿಧಿಗೆ ರು.10 ಲಕ್ಷ ದೇಣಿಗೆ ನೀಡಿದ್ದರು. ಅಂದಹಾಗೆ ನಯನತಾರಾ ಮತ್ತೆ ಕನ್ನಡ ಚಿತ್ರಗಳಲ್ಲಿ ಅಭಿನಯಿಸುವ ಸಾಧ್ಯತೆಗಳಿವೆ. ನಯನಿ ಮತ್ತು ಪ್ರಭುದೇವಾ ಮದುವೆ ಬಗ್ಗೆ ಸದ್ಯಕ್ಕೆ ಸುದ್ದಿಯಿಲ್ಲ.
ತಮಿಳುನಾಡು ಕರಾವಳಿಯನ್ನು ಅಪ್ಪಳಿಸಿದ್ದ 'ಥೇನ್' ಚಂಡಮಾರುತ ತಮಿಳುನಾಡು ಹಾಗೂ ಪುದುಚೇರಿಯಲ್ಲಿ 12 ಮಂದಿಯನ್ನು ಬಲಿತೆಗೆದುಕೊಂಡಿತ್ತು. ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿತ್ತು. ಚಂಡಮಾರುತ ತಣ್ಣಗಾಗುವ ವೇಳೆಗೆ ಉತ್ತರ ತಮಿಳುನಾಡಿನಲ್ಲಿ ಜನಜೀವನ ಪೂರ್ಣ ಅಸ್ತವ್ಯಸ್ತವಾಗಿತ್ತು. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Actress Nayantara donated Rs5 Lakhs towards the relief work for Thane Cyclone hit areas of Tamilnadu. She handed over a cheque for the sum to the Chief Minister of Tamilnadu Jayalalithaa at the Secretariat.
Story first published: Friday, February 10, 2012, 16:21 [IST]
Other articles published on Feb 10, 2012