For Quick Alerts
For Daily Alerts
Don't Miss!
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರಿಗೆ ಖ್ಯಾತ ಹಿನ್ನೆಲೆ ಗಾಯಕಿ ಎಸ್ ಜಾನಕಿ
News
oi-Rajendra
By Rajendra
|
ಶೀಘ್ರದಲ್ಲೇ ಎಸ್ ಜಾನಕಿ ಅವರನ್ನು ಬೆಂಗಳೂರಿನ ಮನೆಗೆ ಕರೆದುಕೊಂಡು ಬರುತ್ತಿರುವುದಾಗಿ ಮುರಳಿ ಹೇಳಿದ್ದಾರೆ. ತಿರುಪತಿಗೆ ಭೇಟಿ ನೀಡಿದ್ದ ಅವರು ಖಾಸಗಿ ಹೋಟೆಲ್ನಲ್ಲಿ ಉಳಿದುಕೊಂಡಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿತ್ತು. ಬಿದ್ದ ರಭಸಕ್ಕೆ ಅವರ ತಲೆಗೆ ಬಲವಾಗಿ ಪೆಟ್ಟುಬಿದ್ದು ರಕ್ತಸ್ರಾವವಾಗಿ ಹೆಪ್ಪುಗಟ್ಟಿತ್ತು.
ತಲೆಯಲ್ಲಿ ಹೆಪ್ಪುಗಟ್ಟಿದ್ದ ರಕ್ತವನ್ನು ವೈದ್ಯರು ತೊಲಗಿಸಿದ್ದು ಜಾನಕಿ ಅವರು ಈಗ ಗುಣಮುಖರಾಗಿದ್ದಾರೆ. ವಿಶ್ರಾಂತಿ ಪಡೆಯಲು ಅವರನ್ನು ಬೆಂಗಳೂರಿನ ಮನೆಗೆ ಕರೆದುಕೊಂಡು ಬರಲಾಗುತ್ತದೆ ಎಂದಿದ್ದಾರೆ ಮುರಳಿ. ಜಾನಕಿ ಅವರು ಕೋಮಾ ಹಂತದಲ್ಲಿದ್ದಾರೆ ಎಂಬ ಸುದ್ದಿಯನ್ನು ಮುರಳಿ ಅಲ್ಲಗಳೆದಿದ್ದಾರೆ. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Well known playback singer S Janaki is recovered and is now out of danger. She had a fall and sustained some serious injuries while at Tirupati. The singer’s son, Murali Krishna said that he will be taking her to their home in Bangalore
Story first published: Friday, February 10, 2012, 13:00 [IST]
Other articles published on Feb 10, 2012