For Quick Alerts
For Daily Alerts
Don't Miss!
- News ಕಾಂಗ್ರೆಸ್ ಸರ್ಕಾರ ನೀಡಿತ್ತು ಖಾಲಿ ಚೊಂಬು; ಮೋದಿ ಅದನ್ನು ಅಕ್ಷಯವನ್ನಾಗಿಸಿದ್ದಾರೆ: ಎಚ್ಡಿಡಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರೀತ್ಸೆ ಪ್ರೀತ್ಸೆಗೆ ಸೆನ್ಸಾರ್ ನಿಂದ ಯು ಪ್ರಮಾಣ ಪತ್ರ
News
oi-Staff
By Staff
|
ಕನ್ನಡ ಚಿತ್ರರಂಗದ ಯಶಸ್ವಿ ನಾಯಕ ಯೋಗೀಶ್ ಈ ಚಿತ್ರದ ನಾಯಕ. 'ದುನಿಯಾ' ಚಿತ್ರದಲ್ಲಿ 'ಲೂಸ್ ಮಾದ' ಪಾತ್ರದ ಮೂಲಕ ಪ್ರೇಕ್ಷಕರನ್ನು ಸೂರೆಗೊಂಡ ಯೋಗೀಶ್ 'ನಂದಾ ಲವ್ಸ್ ನಂದಿತಾ' ಚಿತ್ರದ ಮೂಲಕ ಬೆಳ್ಳಿತೆರೆಗೆ ನಾಯಕನಾಗಿ ಆಗಮಿಸಿದರು. ಇವರ ಅಭಿನಯದ 'ಅಂಬಾರಿ' ಚಿತ್ರ ಕೂಡ ಶತದಿನೋತ್ಸವ ಆಚರಿಸಿಕೊಂಡಿದೆ.
'ಪ್ರೀತ್ಸೆ ಪ್ರೀತ್ಸೆ ' ಚಿತ್ರವು ಉತ್ತಮವಾಗಿ ಮೂಡಿ ಬಂದಿದ್ದು ಜನ ಮನ್ನಣೆಗೆ ಪಾತ್ರವಾಗಲಿದೆ ಎಂದು ಯೋಗೀಶ್ ಅಭಿಪ್ರಾಯ ಪಟ್ಟಿದ್ದಾರೆ. ಕೆ.ಮಾದೇಶ್ ಅವರ ಚಿತ್ರಕತೆ, ನಿರ್ದೇಶನವಿರುವ ಈ ಚಿತ್ರಕ್ಕೆ ಅನುಪ್ ಸೀಳಿನ್ ಸಂಗೀತವಿದೆ. ವೀನಸ್ ಮೂರ್ತಿ ಛಾಯಾಗ್ರಹಣ, ತ್ರಿಭುವನ್, ಇಮ್ರಾನ್ ನೃತ್ಯ, ತಿರುಪತಿ ರೆಡ್ಡಿ ಸಂಕಲನ, ಕೆ.ವಿ.ರಾಜು ಸಂಭಾಷಣೆ, ಸುರೇಶ್ ಗೋಸ್ವಾಮಿ ಕಥೆ-ಸಹನಿರ್ದೇಶನ ಹಾಗೂ ಚಂದ್ರಪ್ಪನವರ ನಿರ್ಮಾಣ ನಿರ್ವಹಣೆಯಿರುವ ಚಿತ್ರದ ತಾರಾಬಳಗದಲ್ಲಿ ಯೋಗೀಶ್, ಉದಯತಾರಾ, ಪ್ರಜ್ಞಾ, ಜೈಜಗದೀಶ್, ಸಂಗೀತಾ, ರಮೇಶ್ ಭಟ್, ಪಿ.ಎನ್.ಸತ್ಯ ಮುಂತಾದವರಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: kannada movies ಸೆನ್ಸಾರ್ ರಮೇಶ್ ಭಟ್ ಯೋಗೀಶ್ yogish nagendra prasad ಪ್ರೀತ್ಸೆ ಪ್ರೀತ್ಸೆ ಜೈ ಜಗದೀಶ್ preetse preetse udaya tara ಉದಯ ತಾರಾ
Wednesday, June 10, 2009, 17:10 Story first published: Wednesday, June 10, 2009, 17:10 [IST]
Other articles published on Jun 10, 2009