For Daily Alerts
Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
‘ಸಖ-ಸಖಿ’ ಚಿತ್ರತಂಡಕ್ಕೆ ಪೊಲೀಸರಿಂದ ಆತಿಥ್ಯ!
News
-Staff
By Staff
|
ಮೈಸೂರು : ನಗರದ ದೇವರಾಜ ಮಾರುಕಟ್ಟೆ ಪ್ರದೇಶದಲ್ಲಿ ಗುರುವಾರ ನಡೆದ ಸಿನಿಮೀಯ ಘಟನೆಯಲ್ಲಿ ‘ಸಖ-ಸಖಿ’ ಚಿತ್ರದ ನಿರ್ದೇಶಕ ದಯಾಳ್ ಸೇರಿದಂತೆ ಎಂಟು ಮಂದಿಯನ್ನು ಪೋಲಿಸರು ಬಂಧಿಸಿದರು.
ಪೋಲಿಸರ ಪರವಾನಗಿ ಪಡೆಯದೇ ಚಿತ್ರೀಕರಣದಲ್ಲಿ ತೊಡಗಿದ್ದ ಚಿತ್ರತಂಡವನ್ನು ಪೊಲೀಸರು ಬಂಧಿಸಿದರು. ಮೈಸೂರಿನ ಜನಸಂದಣಿ ರಸ್ತೆಯಾದ ದೇವರಾಜ ಮಾರುಕಟ್ಟೆಯಲ್ಲಿ ಕಳೆದ ಎಂಟು ದಿನಗಳಿಂದ ಚಿತ್ರೀಕರಣ ನಡೆಯುತ್ತಿತ್ತು. ಚಿತ್ರದ ಕೊನೆಯ ಹಂತದ ಚಿತ್ರೀಕರಣದ ಸಂದರ್ಭದಲ್ಲಿ ಪೋಲಿಸರು ತಡೆವೊಡ್ಡಿದರು. ಚಿತ್ರತಂಡ ಪ್ರತಿಭಟನೆಗೆ ನಿಂತಾಗ, ಪರಿಸ್ಥಿತಿ ತಿಳಿಗೊಳಿಸಲು ಚಿತ್ರತಂಡವನ್ನು ಬಂಧಿಸಿದ್ದಾಗಿ ಡಿಸಿಪಿ ಬಾಲಕೃಷ್ಣ ತಿಳಿಸಿದ್ದಾರೆ.
ನಂತರ
ಪೊಲೀಸ್
ಆಯುಕ್ತರ
ಕಚೇರಿಯಲ್ಲಿ
5420ರೂ
ಶುಲ್ಕ
ಪಾವತಿಸಿ,
ಚಿತ್ರೀಕರಣವನ್ನು
ಮುಂದುವರೆಸಲಾಯಿತು
ಎಂದು
ಚಿತ್ರತಂಡ
ತಿಳಿಸಿದೆ.
(ಇನ್ಫೋ
ವಾರ್ತೆ)
ಮುಖಪುಟ / ಸ್ಯಾಂಡಲ್ವುಡ್
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Wednesday, January 29, 2003, 5:30 [IST]
Other articles published on Jan 29, 2003