For Quick Alerts
For Daily Alerts
Don't Miss!
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಆತ್ಮಚರಿತ್ರೆ ರೆಡಿ
News
-Staff
By Staff
|
ಬೆಂಗಳೂರು
:
ನಟ
ಶಿವರಾಜ್ಕುಮಾರ್
ಅಭಿಮಾನಿಗಳಿಗೆ
ಎರಡು
ಸಿಹಿಸುದ್ದಿ.
ಗುರುವಾರ(ಜು.12)
ಶಿವಣ್ಣನ
ಹುಟ್ಟಿದ
ಹಬ್ಬ.
ಅದಕ್ಕೂ
ಮುನ್ನ
ಅಂದರೆ
ಇಂದು(ಜು.10)
ಶಿವಣ್ಣನ
ಆತ್ಮ
ಚರಿತ್ರೆ
ಮುತ್ತುರಾಜನ
ಮುತ್ತು
ಪುಸ್ತಕ
ಬಿಡುಗಡೆಯಾಗಲಿದೆ.
ಪತ್ರಕರ್ತ ಸದಾಶಿವ ಶೆಣೈ, ಶಿವಣ್ಣನ ಆತ್ಮ ಚರಿತ್ರೆಯನ್ನು ತಮ್ಮ ಅಕ್ಷರಗಳಲ್ಲಿ ನಿರೂಪಿಸಿದ್ದಾರೆ. ತಮ್ಮ ಬದುಕಿನ ಪ್ರಮುಖ ಘಟನಾವಳಿಗಳನ್ನು, ಅಪ್ಪನೊಂದಿಗಿನ ಒಡನಾಟವನ್ನು ಶಿವರಾಜ್ ಕುಮಾರ್, ಮುಕ್ತವಾಗಿ ಪುಸ್ತಕದಲ್ಲಿ ಹಂಚಿಕೊಂಡಿದ್ದಾರೆ.
ನಗರದ ಯವನಿಕಾ ಸಭಾಂಗಣದಲ್ಲಿ ಸಂಜೆ 5.30ಕ್ಕೆ ಗಂಟೆಗೆ ಪುಸ್ತಕ ಲೋಕಾರ್ಪಣೆ ಕಾರ್ಯವನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೆರವೇರಿಸುವರು. ಡಾ.ಸಿದ್ದಲಿಂಗಯ್ಯ, ಪ್ರೊ.ಬರಗೂರು ರಾಮಚಂದ್ರಪ್ಪ, ಪಾರ್ವತಮ್ಮ ರಾಜ್ಕುಮಾರ್, ಗೌರಿ ಲಂಕೇಶ್ ಸಮಾರಂಭದಲ್ಲಿ ಪಾಲ್ಗೊಳ್ಳುವರು.
ಸೌರವ್ ಪ್ರಕಾಶನ ಈ ಕೃತಿಯನ್ನು ಪ್ರಕಟಿಸಿದೆ.
(ದಟ್ಸ್ ಕನ್ನಡ ವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Thursday, April 5, 2007, 16:50 [IST]
Other articles published on Apr 5, 2007