For Quick Alerts
For Daily Alerts
Don't Miss!
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲೋಕೇಶ್ ಸ್ಮರಣೆಗೆ ನಾಟಕ ಸಪ್ತಾಹ
News
-Staff
By Staff
|
ಬೆಂಗಳೂರು : ಈ ಅಕ್ಟೋಬರ್ 14ಕ್ಕೆ ‘ಬ್ಯಾಂಕರ್ ಮಾರ್ಗಯ್ಯ’ ಮತ್ತು ‘ಭುಜಂಗಯ್ಯನ ದಶಾವತಾರ’ ಖ್ಯಾತಿಯ ಚಿತ್ರನಟ ಲೋಕೇಶ್ ಅಗಲಿ, ಒಂದು ವರ್ಷ ತುಂಬುತ್ತಿದೆ. ಅವರ ಸವಿನೆನಪಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ನಗರದಲ್ಲಿ ಏರ್ಪಡಿಸಲಾಗಿದೆ.
ಲೋಕೇಶ್ ನಾಟಕ ಸಪ್ತಾಹ ಅ.10ರಿಂದ ಆರಂಭವಾಗಲಿದೆ. ರಂಗಭೂಮಿ ಮತ್ತು ಚಿತ್ರರಂಗಕ್ಕೆ ಗಮನಾರ್ಹ ಸೇವೆ ಸಲ್ಲಿಸಿದ ನಟ ಲೋಕೇಶ್ ಸಂಸ್ಮರಣೆಗಾಗಿ, ಅ.10ರಿಂದ 15ರವರೆಗೆ ಪ್ರತಿದಿನ ಜಯನಗರದ ಕಲಾಕ್ಷೇತ್ರದಲ್ಲಿ ಸಂಜೆ 6.30ಕ್ಕೆ ವಿವಿಧ ಕಾರ್ಯಕ್ರಮಗಳು ಜರುಗಲಿವೆ.
ಅ.17ರಂದು ಸಪ್ತಾಹದ ಮುಕ್ತಾಯ ಸಮಾರಂಭವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ. ಲೋಕೇಶ್ಗೆ ಸಂಬಂಧಿಸಿದ ಪುಸ್ತಕವೊಂದು ಈ ಸಂದರ್ಭದಲ್ಲಿ ಹೊರಬರಲಿದೆ. ರಂಗಭೂಮಿಗೆ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಸಮಾರಂಭದಲ್ಲಿ ಸನ್ಮಾನಿಸಲಾಗುವುದು.
(ಇನ್ಫೋ ವಾರ್ತೆ)
Post
your
views
ಪೂರಕ ನೆನಪಿಗೆ :
ಲೋಕೇಶ್ : ಕಳೆದುಹೋದ ದಶಾವತಾರಿ!
ಮುಖಪುಟ
/
ಸ್ಯಾಂಡಲ್ವುಡ್
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Wednesday, January 29, 2003, 5:30 [IST]
Other articles published on Jan 29, 2003