For Quick Alerts
For Daily Alerts
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಕುಟುಂಬ ಸಪರಿವಾರ ಸಮೇತ ತಿರುಪತಿಗೆ ದರ್ಶನ್
News
oi-Rajendra
By Rajendra
|
ಮಂಗಳವಾರ ದರ್ಶನ್ ತಮ್ಮ ಪತ್ನಿ ವಿಜಯಲಕ್ಷ್ಮಿ ಮಗ ವಿನೇಶ್ ಜೊತೆ ತಿರುಮಲ ತಿರುಪತಿಗೆ ಭೇಟಿ ನೀಡಿದ್ದರು. ಆದಷ್ಟು ಬೇಗ ತಮ್ಮನ್ನು ಸಂಕಷ್ಟಗಳಿಂದ ಪಾರು ಮಾಡಪ್ಪ ಎಂದು ತಿಮ್ಮಪ್ಪನಿಗೆ ದರ್ಶನ್ ಹರಕೆ ಹೊತ್ತಿದ್ದರು ಎನ್ನಿಸುತ್ತದೆ. ತಿಮ್ಮಪನ ಕೃಪೆಯೋ ಏನೋ ಅವರ ಸಂಸಾರ ತಾಪತ್ರಯಗಳು ಬಹುತೇಕ ಬಗೆಹರಿದಿವೆ. ಈಗ ದರ್ಶನ್ ಹ್ಯಾಪಿಯಾಗಿದ್ದು ತಮ್ಮ ಮುಂದಿನ ಚಿತ್ರಗಳಲ್ಲಿ ತೊಡಗಿಕೊಂಡಿದ್ದಾರೆ.
ಮತ್ತೊಂದು ವಿಶೇಷ ಎಂದರೆ ಶುಕ್ರವಾರ (ನ.11) ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಹುಟ್ಟುಹಬ್ಬ. ರಾಜರಾಜೇಶ್ವರಿ ನಗರದ ಅವರ ಮನೆಯಲ್ಲಿ ಇಂದು ಹಬ್ಬದ ಸಂಭ್ರಮ. ಜೊತೆಗೆ ದರ್ಶನ್ ಕೂಡ 'ಚಿಂಗಾರಿ' ರೆಕಾರ್ಡಿಂಗ್ನಲ್ಲಿ ಬ್ಯುಸಿಯಾಗಿದ್ದಾರೆ. ಡೆಸೆಂಬರ್ 12ರಿಂದ 'ಕ್ರಾಂತಿವೀರ ಸಂಗೊಳ್ಳಿರಾಯಣ್ಣ' ಚಿತ್ರೀಕರಣವೂ ಆರಂಭವಾಗಲಿದೆ. (ಕೃಪೆ: ಚಿತ್ರಲೋಕ ಡಾಟ್ ಕಾಂ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada actor Darshan and his family members visit Tirumala Tirupati on Tuesday (Nov 8). They returned to Banglore on Wednesday night. Darshan and his son Vineeth had tonsured their head during this occasion.
Story first published: Friday, November 11, 2011, 16:05 [IST]
Other articles published on Nov 11, 2011