For Quick Alerts
For Daily Alerts
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದ್ವಾರಕೀಶ್ 'ವಿಷ್ಣುವರ್ಧನ' ಇಂದು ಬರಲಿಲ್ಲ ಯಾಕೆ?
News
oi-Sriram
By Sriram
|
ಯಾಕೆ ಎಂಬ ಪ್ರಶ್ನೆಗೆ ಉತ್ತರ ಮಾತ್ರ ಸಿಗುತ್ತಿಲ್ಲ. ಕಾರಣ ಮುಂದಿನ ವಾರಕ್ಕೆ ಸಿಕ್ಕರೂ ಸಿಗಬಹುದಷ್ಟೇ. ಹಿರಿಯ ನಿರ್ಮಾಪಕ ಶೈಲೇಂದ್ರ ಬಾಬು ನಿರ್ಮಾಣ, ಅವರ ಮಗ 'ಸುಮಂತ್' ಸ್ಯಾಂಡಲ್ ವುಡ್ ಎಂಟ್ರಿಯ ಚಿತ್ರ "ಆಟ" ಬಿಡುಗಡೆ ಕೂಡ ಮುಂದಕ್ಕೆ ಹೋಯ್ತು. ಸಾಗರ್ ಥಿಯೇಟರಿನಲ್ಲಿ ಹಚ್ಚಿದ್ದ ಪೋಸ್ಟರ್ ಅಲ್ಲೇ ಆಟ ಆಡುತ್ತಿದೆ.
ಶಶಾಂಕ ನಿರ್ದೇಶನ, ವಿಜಯ್ ಅಭಿನಯದ ಚಿತ್ರ 'ಜರಾಸಂಧ' ಈ ವಾರ ಬಿಡುಗಡೆ ಆಗಬೇಕಿತ್ತು. ಅದೂ ಪೈಪೋಟಿಯ ಭಯದಿಂದ ಹಿಂದೆ ಸರಿಯಿತು. ಬಿಡುಗಡೆ ಆಗಬೇಕಾಗಿದ್ದ ಚಿತ್ರ ಬಿಡುಗಡೆ ಆಗಿಲ್ಲ. ಹೊಸಬರ ಚಿತ್ರ ಬರಲೇ ಇಲ್ಲ. ಹಾಗಾಗಿ ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಹೊಸ ಸಿನಿಮಾ ಇಲ್ಲದ ವಾರ, ಈ ಶುಕ್ರವಾರ. ಕೊನೆಗೆ ಉಳಿಯುವ ಪ್ರಶ್ನೆ, ಹೀಗೂ ಉಂಟೇ!
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Today (11-11-11) no kannada movie released. Dwarakish pruduction Vishnuvardhana and Shailendra produced Aata was in Race. But they are not released today.
Story first published: Friday, November 11, 2011, 11:36 [IST]
Other articles published on Nov 11, 2011