For Quick Alerts
For Daily Alerts
Don't Miss!
- News ಕಾಂಗ್ರೆಸ್ನಿಂದಲೇ 'ನೇಹಾ ಕೊಲೆ' ತನಿಖೆ ದಾರಿ ತಪ್ಪಿಸಲು ಯತ್ನ: ತಂದೆಯನ್ನೇ ಕೊಲ್ಲಲು ಹೋಗಿದ್ದ ಫಯಾಜ್: ನಿರಂಜನ್ ಹಿರೇಮಠ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆ ದಿನಗಳು ಚೈತನ್ಯರ ಹೊಸ ಚಿತ್ರ ಸೂರ್ಯಕಾಂತಿ
News
oi-Staff
By Staff
|
ಕೆ.ಎಂ.ಚೈತನ್ಯ ಅವರ ಹೊಸ ಚಿತ್ರದ ಹೆಸರು 'ಸೂರ್ಯಕಾಂತಿ'. ಈ ಚಿತ್ರವನ್ನು ವಾಸು ನಿರ್ಮಿಸುತ್ತಿದ್ದಾರೆ.ಮಂಜುನಾಥ ಹಾಗೂ ಜಗನ್ನಾಥ್ ನಿರ್ಮಾಣ ನಿರ್ವಹಣೆ ಜಬಾಬ್ದಾರಿಯನ್ನು ಹೊತ್ತಿದ್ದಾರೆ. ಈ ಹಿಂದೆ ಮಂಜುನಾಥ್ 'ಎ' ಚಿತ್ರವನ್ನು ನಿರ್ಮಿಸಿದ್ದರು.
ಸದ್ಯಕ್ಕೆ ಕನ್ನಡ ಚಿತ್ರೋದ್ಯಮ 'ಅಮೃತ ಮಹೋತ್ಸವ'ದ ಸಡಗರ, ಸಂಭ್ರಮದಲ್ಲಿದೆ. ಅಮೃತ ಮಹೋತ್ಸವದ ಸದ್ದಡಗಿದ ನಂತರ ಚೈತನ್ಯರ ಚಿತ್ರ ಸೆಟ್ಟೇರಲಿದೆ. ಬೆಂಗಳೂರು, ಗೋವಾ, ಬೆಳಗಾವಿ ಮತ್ತು ರಷ್ಯಾ ಗಡಿಯಲ್ಲಿ ಸೂರ್ಯಕಾಂತಿಯನ್ನು ಚಿತ್ರೀಕರಿಸಲಾಗುತ್ತದೆ. ಹರಿದಾಸ್ ಕೆಜಿಎಫ್ ಅವರ ಸಂಕಲನ, ದಿನೇಶ್ ಮಂಗಳೂರು ಕಲೆ ಸೂರ್ಯಕಾಂತಿಗೆ ಇದೆ. 2009ರ ಸೆಪ್ಟೆಂಬರ್ ತಿಂಗಳಲ್ಲಿ ಸೂರ್ಯಕಾಂತಿಯನ್ನು ಬಿಡುಗಡೆ ಮಾಡಲು ಕೆ.ಎಂ.ಚೈತನ್ಯ ಯೋಜಿಸಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಕನ್ನಡ
ಸಿನಿಮಾ
75ಕ್ಕೆ
75ಪುಸ್ತಕ:
ಜಯಮಾಲಾ
ಕನ್ನಡ
ಚಿತ್ರರಂಗಕ್ಕೆ
15
ದಿನಗಳ
ರಜೆ
ಬೇಕೆ?
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಕನ್ನಡ ಸಿನಿಮಾ kannada movies ಆ ದಿನಗಳು ಚೇತನ್ chetan aa dinagalu ಸೂರ್ಯಕಾಂತಿ ಕೆಎಂಚೈತನ್ಯ ಅಮೃತ ಮಹೋತ್ಸವ ಇಳಯರಾಜ suryakanthi km chaitanya amrutha mahotsava ilayaraja
Wednesday, February 11, 2009, 14:06 Story first published: Wednesday, February 11, 2009, 14:06 [IST]
Other articles published on Feb 11, 2009