For Quick Alerts
For Daily Alerts
Don't Miss!
- News ಜನ ಸೇವಕನಾಗಿ ದುಡಿಯಲು ನನಗೊಂದು ಅವಕಾಶ ಕೊಡಿ: ವಿನೋದ್ ಅಸೂಟಿ
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Automobiles ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಣ್ಣಾವ್ರು ಈಗ ಸಂಪೂರ್ಣ ಗುಣಮುಖರಾಗಿದ್ದಾರೆ
News
-Staff
By Staff
|
ಯಾವುದೇ ತೊಂದರೆಯಿಲ್ಲದೆ ನಡೆದಾಡುತ್ತಿರುವ ವರನಟ ರಾಜ್ಕುಮಾರ್, ಚೆನ್ನೈನ ಆಸ್ಪತ್ರೆಯಿಂದ ಶನಿವಾರ ಸಂಜೆ ಡಿಸ್ಚಾರ್ಜ್ ಆಗಿ ಬೆಂಗಳೂರಿನ ಸದಾಶಿವನಗರದ ಮನೆ ಸೇರಲಿದ್ದಾರೆ.
ಅಣ್ಣಾವ್ರಿಗೆ ಶಸ್ತ್ರಚಿಕಿತ್ಸೆ ಮಾಡಿದ ಡಾ.ಪಿ.ವಿ.ಎ. ಮೋಹನದಾಸ್ ಈ ವಿಷಯವನ್ನು ಸುದ್ದಿಗಾರರಿಗೆ ಸ್ಪಷ್ಟೀಕರಿಸಿದರು. ಪೃಷ್ಠದ ಕೆಳಗಿನ ಮೂಳೆ ಹಾಗೂ ಮಂಡಿ ನೋವಿನಿಂದ ಈಗ ರಾಜ್ಕುಮಾರ್ ಸಂಪೂರ್ಣ ಗುಣಮುಖರಾಗಿದ್ದಾರೆ. ಮತ್ತೆ ಅವರಿಗೆ ಬಾಧೆ ಬರಲಾರದು. ಯಾವುದೇ ಕಷ್ಟವಿಲ್ಲದೆ, ಆಧಾರಕ್ಕೆ ಏನನ್ನೂ ಹಿಡಿಯದೆ ಸಲೀಸಾಗಿ ಅವರು ನಡೆದಾಡುತ್ತಿದ್ದಾರೆ. ಏಪ್ರಿಲ್ 12ನೇ ತಾರೀಕು ಅವರನ್ನು ಡಿಸ್ಚಾರ್ಜ್ ಮಾಡುತ್ತೇವೆ ಎಂದು ಮೋಹನ್ದಾಸ್ ಹೇಳಿದರು.
ಶನಿವಾರ ಸಂಜೆ ವಿಮಾನದಲ್ಲಿ ರಾಜ್ಕುಮಾರ್ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
(ಇನ್ಫೋ ವಾರ್ತೆ)
ಆಸ್ಪತ್ರೆಯಲ್ಲಿ
ಅಣ್ಣಾವ್ರು
ಮುಖಪುಟ
/
ಸ್ಯಾಂಡಲ್ವುಡ್
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Friday, April 11, 2003, 5:30 [IST]
Other articles published on Apr 11, 2003