For Quick Alerts
For Daily Alerts
Don't Miss!
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- News ಲೋಕಸಭಾ ಚುನಾವಣೆ 2024: ಈ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ; ಕಾರಣವೇನು?
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿಕಾರಿಪುರದಲ್ಲಿ ಪುಟ್ಟಣ್ಣ ಕಣಗಾಲ್ ಚಿತ್ರೋತ್ಸವ
News
-Staff
By Staff
|
ಶಿವಮೊಗ್ಗ : ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಏಕೈಕ ಸ್ಟಾರ್ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಸಿನಿಮಾಗಳ ಉತ್ಸವ ಶಿಕಾರಿಪುರದಲ್ಲಿ ಜೂನ್ 5 ರಿಂದ ನಡೆಯಲಿದೆ.
ಶಿಕಾರಿಪುರ ತಾಲ್ಲೂಕಿನ ಕಾಗಿನೆಲ್ಲಿಯಲ್ಲಿರುವ ಪುಟ್ಟಣ್ಣ ಕಣಗಾಲ್ ಕಲಾಕ್ಷೇತ್ರಕ್ಕೆ 25 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಈ ಚಿತ್ರೋತ್ಸವವನ್ನು ಆಯೋಜಿಸಲಾಗಿದೆ.
ಸಿನಿಮಾ ಉತ್ಸವದ ಪ್ರಯುಕ್ತ ಮೂರು ದಿನಗಳ ಕಾಲ ಪುಟ್ಟಣ್ಣ ಕಣಗಾಲ್ ನಿರ್ದೇಶಿಸಿದ ಚಿತ್ರಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಪುಟ್ಟಣ್ಣನವರನ್ನು ಜನತೆ ಮತ್ತೊಮ್ಮೆ ನೆನಪಿಸಿಕೊಳ್ಳಲು ಈ ಉತ್ಸವ ಅವಕಾಶ ಕಲ್ಪಿಸಲಿದೆ ಎಂದು ಬೆಳ್ಳಿಹಬ್ಬ ಸಮಿತಿ ಅಧ್ಯಕ್ಷ ಡಿ. ಬಿ.ಬಸವೇಗೌಡ ತಿಳಿಸಿದ್ದಾರೆ.
ಚಿತ್ರೋತ್ಸವದ ಅಂಗವಾಗಿ ಕಾಗಿನೆಲ್ಲಿಯ ಚಿತ್ರಾಭಿಮಾನಿಗಳು ಪ್ರಣಯರಾಜ ಶ್ರೀನಾಥ್ರಿಗೆ ಬೆಳ್ಳಿ ಕಿರೀಟ ತೊಡಿಸಿ ಸನ್ಮಾನಿಸುವರು. ಸಚಿವ ಕಾಗೋಡು ತಿಮ್ಮಪ್ಪ ಬೆಳ್ಳಿ ಹಬ್ಬ ಉತ್ಸವದ ಅಧ್ಯಕ್ಷತೆಯನ್ನು ವಹಿಸುವರು.
(ಇನ್ಫೋ ವಾರ್ತೆ)
ಪೂರಕ
ಓದಿಗೆ-
ಮುಖಪುಟ
/
ಸ್ಯಾಂಡಲ್ವುಡ್
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Friday, April 11, 2003, 5:30 [IST]
Other articles published on Apr 11, 2003