For Quick Alerts
For Daily Alerts
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ ಸಮಾಧಿ ಬಳಿ ದೇಹದಾನ ಘೋಷಿಸಿದ ಶಿವಣ್ಣ
News
oi-Rajendra
By Rajendra
|
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ದೇಹದಾನ ಮಾಡುವುದಾಗಿ ತಮ್ಮ ಅಪ್ಪಾಜಿ ಅವರ 6ನೇ ಪುಣ್ಮಸ್ಮರಣೆ ಸಂದರ್ಭದಲ್ಲಿ ಗುರುವಾರ (ಏ.12) ಕಂಠೀರದ ಸ್ಟುಡಿಯೋದಲ್ಲಿ ಘೋಷಿಸಿದರು. ವರನಟ ಡಾ.ರಾಜ್ ಕುಮಾರ್ ಅವರು ಸಾವಿನ ಬಳಿಕ ತಮ್ಮ ಕಣ್ಣುಗಳನ್ನು ದಾನ ಮಾಡಿದರು. ತಾನು ದೇಹದಾನ ಮಾಡುವುದಾಗಿ ತಿಳಿಸಿದರು.
ಕಂಠೀರವ ಸ್ಟುಡಿಯೋ ಬಳಿ ಡಾ.ರಾಜ್ ಸಮಾಧಿ ಬಳಿ ಮಾತನಾಡುತ್ತಿದ್ದ ಅವರು, ಅಪ್ಪಾಜಿ ಅವರು ನೇತ್ರದಾನ ಮಾಡಿ ಬೇರೆಯವರ ಬಾಳಿನಲ್ಲಿ ಬೆಳಕು ಮೂಡಿಸಿದರು. ಅದೇ ರೀತಿ ತಾವು ದೇಹವನ್ನು ದಾನ ಮಾಡುತ್ತೇವೆ. ಇದರಿಂದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದರು.
ಡಾ.ರಾಜ್ ಸ್ಮಾರಕದ ನಿರ್ಮಾಣ ವಿಳಂಬವಾಗುತ್ತಿದ್ದರೂ ಅದ್ಭುತವಾಗಿ ಮೂಡಿಬರುತ್ತಿದೆ ಎಂದ ಅವರು ಇನ್ನು ಮುಂದೆಯೂ ತಮ್ಮ ಕುಟುಂಬ ರಕ್ತದಾನ, ಅನ್ನದಾನ, ನೇತ್ರದಾನದಂತಹ ಜನಹಿತ ಕಾರ್ಯಕ್ರಮಗಳನ್ನು ಮುಂದುವರೆಸಿಕೊಂಡು ಹೋಗುತ್ತದೆ ಎಂದರು. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಶಿವರಾಜ್ ಕುಮಾರ್ ಹ್ಯಾಟ್ರಿಕ್ ಹೀರೋ ರಾಜ್ ಕುಮಾರ್ shiva rajkumar hat trick hero dr rajkumar ಕಂಠೀರವ ಸ್ಟುಡಿಯೋ
English summary
Hat Trick Hero Shivaraj Kumar has decided to donate his body to a hospital for research after his death and has signed a declaration to this effect. The actor announced his decision on 6th anniversory fo Dr. Rajkumar at Kanteerava Studio on 12th April.
Story first published: Friday, April 13, 2012, 11:26 [IST]
Other articles published on Apr 13, 2012