For Quick Alerts
For Daily Alerts
Don't Miss!
- News Gold Price: ಇಂದು ಮತ್ತಷ್ಟು ಹೆಚ್ಚಾದ ಬಂಗಾರದ ಬೆಲೆ: ಬೆಳ್ಳಿಯೂ ಬಲು ದುಬಾರಿ
- Technology AI Camera: ಎಐ ಕ್ಯಾಮೆರಾ ಆಯ್ಕೆ ಇರುವ ಅತ್ಯುತ್ತಮ ಸ್ಮಾರ್ಟ್ಫೋನ್ಗಳಿವು! ಬೆಲೆ ಎಷ್ಟು ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅಟ್ಟಹಾಸ' ಚಿತ್ರಕ್ಕೆ ನಕ್ಕೀರನ್ ಗೋಪಾಲ್ ಬ್ರೇಕ್
News
oi-Rajendra
By Rajendra
|
ನಮ್ಮ ಅನುಮತಿ ಪಡೆಯದೆ ಚಿತ್ರವನ್ನು ಎಎಂಆರ್ ರಮೇಶ್ ತೆರೆಗೆ ತರುತ್ತಿದ್ದಾರೆ ಎಂದು ನಕ್ಕೀರನ್ ಪತ್ರಿಕೆಯ ಸಂಪಾದಕ ಗೋಪಾಲ್ ಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ ಅಟ್ಟಹಾಸ ಚಿತ್ರ ಬಿಡುಗಡೆಗೆ ಕೋರ್ಟ್ ನಿರ್ಬಂಧ ವಿಧಿಸಿದೆ.
ವರನಟ ಡಾ.ರಾಜ್ ಕುಮಾರ್ ಅವರನ್ನು ಕಾಡುಗಳ್ಳ ವೀರಪ್ಪನ್ ಕಪಿಮುಷ್ಟಿಯಿಂದ ಬಿಡಿಸಿಕೊಂಡು ಬರುವಲ್ಲಿ ಮಹತ್ತರ ಪಾತ್ರ ವಹಿಸಿದ ನಮ್ಮನ್ನು ಚಿತ್ರದ ನಿರ್ದೇಶಕರು ಒಮ್ಮೆಯೂ ಸಂರ್ಪಿಸಿಲ್ಲ ಎಂಬುದು ಗೋಪಾಲ್ ಅವರ ಪ್ರಮುಖ ಆರೋಪ.
ಚಿತ್ರದಲ್ಲಿ ತಮ್ಮ ಬಗ್ಗೆ ಕೆಟ್ಟದಾಗಿ ತೋರಿಸಲಾಗಿದೆ ಎಂಬ ಮಾಹಿತಿ ನಮಗೆ ಸಿಕ್ಕಿರುವುದಾಗಿಯೂ ಗೋಪಾಲ್ ತಿಳಿಸಿದ್ದಾರೆ. ಆದರೆ ಡಾ.ರಾಜ್ ಕುಟುಂಬ ಅಟ್ಟಹಾಸ ಚಿತ್ರಕ್ಕೆ ಈಗಾಗಲೆ ಗ್ರೀನ್ ಸಿಗ್ನಲ್ ನೀಡಿದೆ. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಕಿಶೋರ್ ಅರ್ಜುನ್ ಸರ್ಜಾ ಪಾರ್ವತಮ್ಮ ರಾಜ್ ಕುಮಾರ್ ವೀರಪ್ಪನ್ ಅಪಹರಣ ಡಾ ರಾಜ್ ಕುಮಾರ್ veerappan kidnap dr rajkumar parvathamma kishore arjun sarja
English summary
The Chennai city civil court has restrained the producer of Tamil film Vana Yudham, including the Kannada version Attahasa, which is based on the life of forest brigand Veerappan, from exhibiting the movie.
Story first published: Thursday, April 12, 2012, 8:49 [IST]
Other articles published on Apr 12, 2012