For Quick Alerts
For Daily Alerts
Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಧ್ರುವತಾರೆ ಡಾ.ರಾಜ್ ಕುಮಾರ್ ಪುಣ್ಯಸ್ಮರಣೆ
News
oi-Rajendra Chintamani
By Rajendra
|
ನಾಡಿನ ಪ್ರಮುಖ ಗಣ್ಯರು ಹಾಗೂ ಅಭಿಮಾನಿಗಳ ಮಹಾಪೂರವೇ ಹರಿದುಬರುವ ನಿರೀಕ್ಷೆಯಿದ್ದು, ರಾಜ್ ಸಮಾಧಿ ಬಳಿ ಸಕಲ ಬಂದೋಬಸ್ತ್ ಮಾಡಲಾಗಿದೆ. ಭದ್ರತಾ ವ್ಯವಸ್ಥೆಯನ್ನೂ ಬಿಗಿಗೊಳಿಸಲಾಗಿದೆ ಎಂದು ಸಮಾಧಿಯ ರಕ್ಷಣೆ ಹೊಣೆ ಹೊತ್ತಿರುವ ಲಕ್ಷ್ಮೀಪತಿ ತಿಳಿಸಿದರು.
ರಾಜಕುಮಾರ್ ಪುಣ್ಯತಿಥಿ ಹಿನ್ನೆಲೆಯಲ್ಲಿ ಅವರ ಸಮಾಧಿ ಇರುವ ಸ್ಥಳದಲ್ಲಿ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ಭರದ ಸಿದ್ಧತೆ ನಡೆಯುತ್ತಿದೆ. 'ನೇತ್ರದಾನ ಮಹಾದಾನ' ಎಂದು ಕರೆಕೊಟ್ಟಿದ್ದ ಡಾ.ರಾಜ್ ಅವರ ಆದರ್ಶ ಇಂದು ಹೆಚ್ಚು ಸಾಕಾರಗೊಳ್ಳಲಿದೆ.
ಇಷ್ಟು ವರ್ಷ ಡಾ.ರಾಜ್ ಅವರ ಪುಣ್ಯತಿಥಿ ಅವರ ಸದಾಶಿವನಗರ ಮನೆಯಲ್ಲಿ ನಡೆಯುತ್ತಿತ್ತು. ಇದೀಗ ಆ ಮನೆ ನವೀಕರಣಗೊಳ್ಳುತ್ತಿರುವ ಕಾರಣ ಈ ಬಾರಿ ಹೆಬ್ಬಾಳದಲ್ಲಿರುವ ಶಿವರಾಜ್ ಕುಮಾರ್ ಅವರ ಮನೆಯಲ್ಲಿ ನಡೆಯಲಿದೆ ಎಂದು ಡಾ.ರಾಜ್ ಕುಟುಂಬ ಮೂಲಗಳು ತಿಳಿಸಿವೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಡಾರಾಜ್ ಕುಮಾರ್ ಕಂಠೀರವ ಸ್ಟುಡಿಯೋ ಪುಣ್ಯತಿಥಿ ಪಾರ್ವತಮ್ಮ ರಾಜ್ ಕುಮಾರ್ ಶಿವರಾಜ್ ಕುಮಾರ್ ಪುನೀತ್ ರಾಜ್ ಕುಮಾರ್ dr rajkumar kanteerava studio death anniversary parvathamma rajkumar shiva rajkumar puneeth rajkumar
Monday, April 12, 2010, 11:09 Story first published: Monday, April 12, 2010, 11:09 [IST]
Other articles published on Apr 12, 2010