Just In
Don't Miss!
- Sports
ಐಎಸ್ಎಲ್: ಕೇರಳ ಬ್ಲಾಸ್ಟರ್ಸ್ಗೆ ಜೆಮ್ಷೆಡ್ಪುರ ಎಫ್ಸಿ ಸವಾಲು: Live ಸ್ಕೋರ್
- Automobiles
ಒಂದೇ ವರ್ಷದಲ್ಲಿ 20ಕ್ಕೂ ಹೆಚ್ಚು ಹೊಸ ಬೈಕ್ ಶೋರೂಂ ತೆರೆದ ಬೆನೆಲ್ಲಿ ಇಂಡಿಯಾ
- News
ದೆಹಲಿಯಲ್ಲಿ ಬರೋಬ್ಬರಿ 9 ತಿಂಗಳ ನಂತರ ನೂರರ ಕೆಳಗಿಳಿದ ಕೊರೊನಾ ಪ್ರಕರಣ
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 27ರ ಚಿನ್ನ, ಬೆಳ್ಳಿ ದರ
- Lifestyle
ಲಸಿಕೆ ಸಿಕ್ಕಿದರೂ 2021ರಲ್ಲಿ ಕೊರೊನಾವೈರಸ್ ಸಂಪೂರ್ಣ ನಾಶವಾಗಲ್ಲ:WHO ಎಚ್ಚರಿಕೆ
- Education
KSAT Recruitment 2021: 16 ಶೀಘ್ರಲಿಪಿಗಾರ ಮತ್ತು ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ಸ್ನೇಹ ಲೋಕ ಕಪ್’ ಮುಡಿಗೇರಿಸಿಕೊಂಡ 'ಶಿವ'ಣ್ಣ
ಡಾ.ವಿಷ್ಣುವರ್ಧನ್ ಮೆಮೋರಿಯಲ್ ಕಪ್ ಫೈನಲ್ ಪಂದ್ಯ ರೋಚಕ ಘಟ್ಟದಲ್ಲಿ ಅಂತ್ಯವಾಯಿತು. ಮೊದಲು ಬ್ಯಾಟ್ ಮಾಡಿದ'ಶಿವ' ತಂಡ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 97 ರನ್ ಕಲೆ ಹಾಕಿತು. ಈ ಗುರಿ ಬೆನ್ನಟ್ಟಿದ ಇನ್ಫಿನಿಟಿ ಇಲೆವೆನ್ ತಂಡ ಕೇವಲ 61 ರನ್ಗಳಿಗೆ ಆಲೌಟ್ ಆಯಿತು.
ಶಿವ ತಂಡದಲ್ಲಿ ಕೆ ಪಿ ಶ್ರೀಕಾಂತ್ 17 ರನ್, ಲೋಕಿ 25 ರನ್ ಪೇರಿಸಿದರೆ ಶಿವರಾಜ್ ಕುಮಾರ್ ಒಂದು ರನ್ ಮಾಡಿ ರನ್ಔಟ್ ಆದರು. ಬ್ಯಾಟಿಂಗ್ನಲ್ಲಿ ಶಿವಣ್ಣ ವಿಫಲರಾದರೂ ಫೀಲ್ಡಿಂಗ್ನಲ್ಲಿ ಮಿಂಚಿದರು. ಎರಡು ಅದ್ಭುತ ಕ್ಯಾಚ್ಗಳನ್ನು ಹಿಡಿಯುವ ಮೂಲಕ ಶಿವಣ್ಣ ಅಭಿಮಾನಿಗಳ ಚಪ್ಪಾಳೆ ಗಿಟ್ಟಿಸಿದರು.
ಶಿವ ತಂಡಕ್ಕೆ ಬೆಸ್ಟ್ ಡಿಸಿಪ್ಲೀನ್ಡ್ ಟೀಮ್ ಎಂಬ ಪ್ರಶಸ್ತಿಯೂ ಸಿಕ್ಕಿತು. ಪಂದ್ಯ ಶ್ರೇಷ್ಠ (ಅನಂತ) ಹಾಗೂ ಸರಣಿ ಶ್ರೇಷ್ಠ (ಸುನಿಲ್) ಎರಡು ಪ್ರಶಸ್ತಿಗಳು ಶಿವ ತಂಡದ ಪಾಲಾದವು. ವಿಷ್ಣು ಅವರ ಪುತ್ರಿ ಕೀರ್ತಿ ಅವರು ಶಿವ ತಂಡಕ್ಕೆ ಪ್ರಶಸ್ತಿಯನ್ನು ವಿತರಿಸಿದರು. ಮಾಜಿ ಕ್ರಿಕೆಟಿಗೆ ವೆಂಕಟೇಶ್ ಪ್ರಸಾದ್, ಶಾಸಕ ವಿಜಯ್ ಕುಮಾರ್, ರಮೇಶ್ ಭಟ್ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. (ದಟ್ಸ್ಕನ್ನಡ ಸಿನಿವಾರ್ತೆ)