For Quick Alerts
For Daily Alerts
Don't Miss!
- News karnataka Rain: ಕರ್ನಾಟಕದಲ್ಲಿ ಮುಂದಿನ ಮೂರು ದಿನ ದಾರಕಾರ ಮಳೆ: ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣನ ಅರ್ಭಟ!
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿತೆರೆಗೆ ಶಂಕರನಾಗ್ ಕನಸು ಬೆಂಗಳೂರು ಮೆಟ್ರೋ
News
oi-Rajendra
By Rajendra
|
ಸತ್ಯ ಅವರು ಕೆಲವು ತಮಿಳು ಚಿತ್ರಗಳಲ್ಲೂ ಬ್ಯುಸಿಯಾಗಿದ್ದಾರೆ. ಅವರ ನಾಪತ್ತೆಗೆ ಇದೂ ಒಂದು ಕಾರಣ ಎನ್ನಬಹುದು. ಸದ್ಯಕ್ಕೆ ಶಂಕರನಾಗ್ ಜೀವನದಲ್ಲಿ ನಡೆದ ಮಹತ್ವದ ಘಟನೆಗಳ ಆಧಾರದ ಮೇಲೆ ನಿರ್ಮಿಸುತ್ತಿರುವ ಚಿತ್ರದಲ್ಲಿ ಸತ್ಯ ಹೀರೋ ಆಗಿ ಅಭಿನಯಿಸುತ್ತಿದ್ದಾರೆ.
ಈ ಚಿತ್ರಕ್ಕೆ ಶೀರ್ಷಿಕೆ ಇನ್ನೂ ಅಂತಿಮವಾಗಿಲ್ಲದಿದ್ದರೂ 'ಬೆಂಗಳೂರು ಮೆಟ್ರೋ' ಎಂದು ಹೆಸರಿಡಲು ಚಿಂತಿಸಲಾಗಿದೆ. 'ಶಂಕರ್ ಕನಸು' ಎಂಬುದು ಚಿತ್ರದ ಅಡಿಬರಹ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಚಿತ್ರದ ಉಳಿದ ಪಾತ್ರವರ್ಗದ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ.
'ಗುಂಡ್ರಗೋವಿ' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ತಾರೇಶ್ರಾಜ್ ನಿರ್ದೇಶನ ಚಿತ್ರಕ್ಕಿರುತ್ತದೆ. ಶಿವಕುಮಾರ್ ಸಜ್ಜನ್ ಎಂಬ ಸಾಫ್ಟ್ವೇರ್ ಕಂಪನಿ ಉದ್ಯಮಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಒಟ್ಟಿನಲ್ಲಿ ಸತ್ಯ ಅವರಿಗೆ ಮತ್ತೊಮ್ಮೆ ಪ್ರತಿಭೆಗೆ ಸವಾಲೊಡ್ಡುವಂತಹ ಪಾತ್ರ ಸಿಕ್ಕಿದೆ. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಶಂಕರನಾಗ್ ಬೆಂಗಳೂರು ಮೆಟ್ರೋ ಸತ್ಯ ಆ ದಿನಗಳು shankar nag bangalore metro satya aa dinagalu
English summary
Aa Dinagalu fame actor Satya new Kannada movie titled as Bangalore Metro. The film be produced by Shivakumar Sajjan. which will be directed by Taresh Raj of Gundragovi.
Story first published: Saturday, November 12, 2011, 12:04 [IST]
Other articles published on Nov 12, 2011