For Quick Alerts
For Daily Alerts
Don't Miss!
- News ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ & ನೆಲಮಂಗಲ ಹೊಸ ಉಪನಗರ: ಡಾ. ಕೆ. ಸುಧಾಕರ್ ಭರವಸೆ!
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Sports IPL 2024 RR vs DC: ರಾಯಲ್ಸ್ ವಿರುದ್ಧ ಗೆಲುವಿನೊಂದಿಗೆ ಪುಟಿದೇಳುವುದೇ ಕ್ಯಾಪಿಟಲ್ಸ್?; ಸಂಭಾವ್ಯ ಆಡುವ 11ರ ಬಳಗ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Technology OnePlus: ಒನ್ಪ್ಲಸ್ ನಾರ್ಡ್ CE 4 ಫೋನ್ನ ಭಾರತದ ಬೆಲೆ ಮಾಹಿತಿ ಲೀಕ್! ಲಾಂಚ್ಗೆ ನಾಲ್ಕೇ ದಿನ ಬಾಕಿ
- Finance ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು: ಐಟಿ ಕಂಪೆನಿಗಳನ್ನು ಕೇರಳಕ್ಕೆ ಆಹ್ವಾನಿಸಿದ ಸಚಿವ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಾಲಿಟಿಕ್ಸ್ಗೆ ಎನ್ಟಿಆರ್ ಪುತ್ರ ಬಾಲಕೃಷ್ಣ ಎಂಟ್ರಿ
News
oi-Rajendra Chintamani
By Rajendra
|
2009ರ ಚುನಾವಣೆಯಲ್ಲಿ ಟಿಡಿಪಿ ಪರ ಪ್ರಚಾರ ಮಾಡಿದ್ದ ಬಿಟ್ಟರೆ, ನಂದಮೂರಿ ಬಾಲಕೃಷ್ಣ ಅವರು ರಾಜಕೀಯದಿಂದ ಬಹಳ ದೂರ ಉಳಿದಿದ್ದರು. ಈಗ ಅವರ ಪೊಲಿಟಿಕಲ್ ಎಂಟ್ರಿ ಆಂಧ್ರಪ್ರದೇಶದಲ್ಲಿ ಸಂಚಲನ ಮೂಡಿಸಿದೆ. ಎನ್ಟಿಆರ್ ಕಟ್ಟಿದ ತೆಲುಗು ದೇಶಂ ಪಾರ್ಟಿಯನ್ನು (ಟಿಡಿಪಿ) ಮತ್ತಷ್ಟು ಬಲವಡಿಸುವತ್ತ ಬಾಲಕೃಷ್ಣ ಮುಂದಾಗಿದ್ದಾರೆ.
ಪಕ್ಷಕ್ಕೆ ನನ್ನ ಕೈಲಾದ ಸಹಾಯ ಮಾಡುತ್ತೇನೆ ಎಂದಿದ್ದಾರೆ. ಆದರೆ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದನ್ನು ಮಾತ್ರ ಸ್ಪಷ್ಟಪಡಿಸಿಲ್ಲ. ತಮಗೆ ಮುಖ್ಯಮಂತ್ರಿಯಾಗುವ ಹಂಬಲ ಇಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ದಿವಂಗತ ಎನ್ಟಿಆರ್ ಅವರ ಹಿರಿಯ ಪುತ್ರ ಎನ್ ಹರಿಕೃಷ್ಣ ಈಗಾಗಲೆ ರಾಜಕೀಯದಲ್ಲಿದ್ದು ಟಿಡಿಪಿ ಪಾಲಿಟ್ಬ್ಯೂರೋ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನು ಅವರ ಪುತ ಜೂನಿಯರ್ ಎನ್ಟಿಆರ್ ಕೂಡ ಪಕ್ಷದ ಪ್ರಚಾರದಲ್ಲಿ ಗುರುತಿಸಿಕೊಂಡಿದ್ದರು. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Actor Balakrishna, brother-in-law of the Telugu Desam chief, Mr N. Chandrababu Naidu, announced that he will contest the 2014 Assembly elections and will play a key role in the Telugu Desam in the coming days.
Story first published: Monday, September 12, 2011, 11:04 [IST]
Other articles published on Sep 12, 2011