Just In
- 16 min ago
ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಯಶ್, ಸುದೀಪ್ ಸುಮಲತಾ; ಫೋಟೋ ವೈರಲ್
- 1 hr ago
ಸುದೀಪ್ ಗೆ ಸಿನಿಮಾ ನಿರ್ದೇಶನ ಮಾಡುವ ಬಗ್ಗೆ ರಕ್ಷಿತ್ ಶೆಟ್ಟಿ ಹೇಳಿದ್ದೇನು? ಇಲ್ಲಿದೆ ಮಾಹಿತಿ
- 2 hrs ago
ಕಂಗನಾ ಮೇಲೆ ಕಥೆ ಕದ್ದ ಆರೋಪ; 72 ಗಂಟೆಯೊಳಗೆ ಉತ್ತರ ನೀಡಬೇಕೆಂದ ಲೇಖಕ
- 3 hrs ago
ಸೋನು ಸೂದ್ ಟೈಲರ್ ಶಾಪ್: ರಸ್ತೆ ಬದಿ ಕುಳಿತು ಬಟ್ಟೆ ಹೊಲಿಯುತ್ತಿರುವ ರಿಯಲ್ ಹೀರೋ
Don't Miss!
- News
ಪತ್ರ ಬರೆದಿಟ್ಟು ಅಭಿಮಾನಿ ಆತ್ಮಹತ್ಯೆ; ಅಂತ್ಯ ಸಂಸ್ಕಾರಕ್ಕೆ ಬಂದ ಎಚ್ಡಿಕೆ
- Sports
ಭಾರತ vs ಆಸ್ಟ್ರೇಲಿಯಾ: ಬ್ರಿಸ್ಬೇನ್ನಲ್ಲಿ ವಾಖಲೆಯ ಜೊತೆಯಾಟವಾಡಿದ ಶಾರ್ದೂಲ್- ಸುಂದರ್
- Finance
ಈ 6 ಕಂಪೆನಿಗಳ ಮಾರುಕಟ್ಟೆ ಬಂಡವಾಳ ಮೌಲ್ಯ 1,13,018.94 ಕೋಟಿ ರು. ಹೆಚ್ಚಳ
- Automobiles
ಬೈಕ್ ಸವಾರರೇ ಎಚ್ಚರ: ರೇರ್ ವೀವ್ ಮಿರರ್ ಬಳಸದಿದ್ದರೂ ಬೀಳಲಿದೆ ದಂಡ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನೆರೆಯವರಿಗೆ 'ಹೊರೆ'ಯಾದ ಚಿತ್ರನಟಿ ರಂಜಿತಾ
ಸ್ವಾಮಿ ನಿತ್ಯಾನಂದ ಪ್ರಕರಣದಿಂದ ದಿಢೀರನೆ ಹೆಸರು ಮಾಡಿದ ನಟಿ ರಂಜಿತಾಗೆ ನೆರೆಹೊರೆಯವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಚೆನ್ನೈನ ಆಕೆಯ ಮನೆಯ ಅಕ್ಕಪಕ್ಕ ಇರುವವರು ಕೂಡಲೆ ಮನೆ ಖಾಲಿ ಮಾಡುವಂತೆ ಆಕೆಗೆ ಒತ್ತಾಯ ಹೇರುತ್ತಿದ್ದಾರೆ.
ಪ್ರಸ್ತುತ ರಂಜಿತಾ ಚೆನ್ನೈನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಟಿ ನಗರದಲ್ಲಿ ವಾಸಿಸುತ್ತಿದ್ದಾರೆ. ಅಲ್ಲಿನ ನಿವಾಸಿಗಳಿಗೆ ರಂಜಿತಾ ಅಲ್ಲಿರುವುದು ಇಷ್ಟವಿಲ್ಲ. ಹಾಗಾಗಿ ಎಲ್ಲರೂ ಒಟ್ಟಿಗೆ ಆಕೆಯನ್ನು ಮನೆ ಖಾಲಿ ಮಾಡುವಂತೆ ತೀವ್ರ ಒತ್ತಡ ಹೇರುತ್ತಿದ್ದಾರೆ. ತಮ್ಮ ಮಕ್ಕಳು ಎಲ್ಲಿ ಹಾದಿ ತಪ್ಪುತ್ತಾರೋ ಎಂಬ ಭಯ ಅಲ್ಲಿನ ನಿವಾಸಿಗಳಿಗೆ ಕಾಡುತ್ತಿದೆಯಂತೆ.
ಸ್ವಾಮಿ ನಿತ್ಯಾನಂದ ರಾಸಲೀಲೆ ಪ್ರಕರಣ ಬಯಲಾಗುತ್ತಿದ್ದಂತೆ ನಟಿ ರಂಜಿತಾ ನಾಪತ್ತೆಯಾಗಿದ್ದರು. ಆಗ ಅವರು ಇದೇ ಬಡಾವಣೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಈಗ ಪ್ರಕರಣ ತಣ್ಣಗಾದ ಬಳಿಕ ಪುನಃ ಅವರು ಟಿ ನಗರಕ್ಕೆ ಹಿಂತಿರುಗಿದ್ದು ಇಲ್ಲೇ ವಾಸಿಸುತ್ತಿದ್ದಾರೆ. ಆದರೆ ಇಲ್ಲಿನ ನಿವಾಸಿಗಳಿಗೆ ಆಕೆ ಅಲ್ಲಿರುವುದು ಸುತಾರಾಂ ಇಷ್ಟವಿಲ್ಲವಂತೆ. [ಸ್ವಾಮಿ ನಿತ್ಯಾನಂದ]