For Quick Alerts
For Daily Alerts
Don't Miss!
- News ಲೋಕಸಭಾ ಚುನಾವಣೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಮೇಕೆದಾಟು ಅಸ್ತ್ರ
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿಮಾಲಯಕ್ಕೆ ಪಾದ ಬೆಳಸಿದ ರಜನಿಕಾಂತ್
News
oi-Staff
By Staff
|
ಹಿಂದಿ, ತೆಲುಗು ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ತೆರೆಕಂಡ ಬಹುಭಾಷಾ ಚಿತ್ರ 'ಎಂಧಿರನ್' ಬಾಕ್ಸಾಫೀಸ್ ಗಳಿಕೆಯಲ್ಲಿ ಹೊಸ ದಾಖಲೆ ಬರೆದಿದೆ. ಚಿತ್ರ ಯಶಸ್ವಿಯಾಗುತ್ತಿದ್ದಂತೆ ಆ ಚಿತ್ರದ ನಾಯಕ ನಟ ರಜನಿಕಾಂತ್ ಹಿಮಾಲಯಕ್ಕೆ ಪಾದ ಬೆಳಸಿದ್ದಾರೆ.
ನವದೆಹಲಿವರೆಗೂ ವಿಮಾನದಲ್ಲಿ ತೆರಳಿ ಅಲ್ಲಿಂದ ರಸ್ತೆಮಾರ್ಗವಾಗಿ ಹಿಮಾಲಯದ ತಪ್ಪಲನ್ನು ತಲುಪಲಿದ್ದಾರೆ. ಒಂದು ತಿಂಗಳ ಕಾಲ ರಜನಿಕಾಂತ್ ಹಿಮಾಲಯದಲ್ಲಿ ಕಳೆಯಲಿದ್ದಾರೆ ಎನ್ನುತ್ತವೆ ಮೂಲಗಳು. ಇಷ್ಟಕ್ಕೂ ಹಿಮಾಲಯದಲ್ಲಿ ರಜನಿ ಏನು ಮಾಡುತ್ತಾರೆ?
ಅಲ್ಲಿನ ಯೋಗಿಗಳನ್ನು ಭೇಟಿ ಮಾಡುತ್ತಾರೆ. ಧ್ಯಾನದಲ್ಲಿ ಕಳೆಯುತ್ತಾರೆ ಎನ್ನುತ್ತವೆ ಮೂಲಗಳು. ಬೆಳಕಿನ ಹಬ್ಬ ದೀಪಾವಳಿ ಹಬ್ಬಕ್ಕೆ ಮತ್ತೆ ಮನೆಗೆ ವಾಪಸ್ಸಾಗಲಿದ್ದಾರೆ. ತಮ್ಮ ಪ್ರತಿ ಸಿನಿಮಾ ಬಿಡುಗಡೆಯಾದಾಗಲೂ ರಜನಿ ಹೀಗೆ ಹಿಮಾಲಯಕ್ಕೆ ಭೇಟಿ ನೀಡುವುದು ವಾಡಿಕೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ರಜನಿಕಾಂತ್ ಎಂಧಿರನ್ ಹಿಮಾಲಯ ಎ ಆರ್ ರೆಹಮಾನ್ ಐಶ್ವರ್ಯ ರೈ enthiran rajinikanth himalaya ar rahman aishwarya rai
Tuesday, October 12, 2010, 13:50 Story first published: Tuesday, October 12, 2010, 13:50 [IST]
Other articles published on Oct 12, 2010