For Quick Alerts
For Daily Alerts
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿಚ್ಚ ಸುದೀಪ್ ದ್ವಿಪಾತ್ರದಲ್ಲಿ ಮತ್ತೊಂದು ಚಿತ್ರ!
News
oi-Staff
By Staff
|
ಬಹುಶಃ ಚಿತ್ರದ ಮುಹೂರ್ತ ಮಾರ್ಚ್ 19 ಅಥವಾ 20ರಂದು ನೆರವೇರಬಹುದು. ಶ್ರೀಮುರಳಿ ಮತ್ತು ಪ್ರಿಯಾಂಕ ನಟಿಸಿದ್ದ ಶಂಕರೇಗೌಡರ 'ಯಜ್ಞ' ಚಿತ್ರವನ್ನು ರಮಣಶ್ರೀ ಅಂಧ ಮಕ್ಕಳ ಶಾಲೆಯಲ್ಲಿ ಆರಂಭಿಸಲಾಗಿತ್ತು. ಸುದೀಪ್ ಚಿತ್ರವನ್ನೂ ಅದೇ ಶಾಲೆಯಲ್ಲಿ ಆರಂಭಿಸುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.ಆರ್ ಶೇಖರ್ ನಿರ್ದೇಶಿಸಿರುವ 'ಯಜ್ಞ' ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.
ರಾಮ್ ಗೋಪಾಲ್ ವರ್ಮಾ ಹಿಂದಿಯಲ್ಲಿ ನಿರ್ದೇಶಿಸುತ್ತಿರುವ ಅಮಿತಾಬ್ ಬಚ್ಚನ್ ಮುಖ್ಯಭೂಮಿಕೆಯಲ್ಲಿರುವ ಚಿತ್ರದಲ್ಲಿ ಸುದೀಪ್ ನಟಿಸುತ್ತಿದ್ದು, ಅದರ ಚಿತ್ರೀಕರಣ ಮುಗಿದಿದೆ. ಸುದೀಪ್ ದ್ವಿಪಾತ್ರದಲ್ಲಿ ನಟಿಸಿರುವ 'ಈ ಶತಮಾನದ ವೀರಮದಕರಿ' ಚಿತ್ರ ಸಹ ಬಿಡುಗಡೆಗೆ ಸಿದ್ಧವಾಗಿದೆ. ಮದಕರಿ ಚಿತ್ರ ಬಿಡುಗಡೆಯಾದ ನಂತರ ಸುದೀಪ್ ನಿರ್ದೇಶನದಲ್ಲಿ ಶಂಕರೇಗೌಡರ ಚಿತ್ರ ಸೆಟ್ಟೇರಲಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ವರ್ಮಾರ
ಫೂಂಕ್
ಭಾಗ
2ರಲ್ಲಿ
ಸುದೀಪ್
ಬಳ್ಳಾರಿ
ರೆಡ್ಡಿಗಳ
ವಿರುದ್ಧ
ನಟ
ಸುದೀಪ್
ಸ್ಪರ್ಧೆ!?
ವೀರ
ಮದಕರಿ
ಶೀರ್ಷಿಕೆ
ವಿವಾದಕ್ಕೆ
ಮತ್ತೆ
ಜೀವ
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Thursday, March 12, 2009, 12:11 [IST]
Other articles published on Mar 12, 2009