For Quick Alerts
For Daily Alerts
Don't Miss!
- Lifestyle ಎಳ ನೀರು ಹಾಕಿ ಮಾಡುವ 2 ದೋಸೆ ರೆಸಿಪಿ: ರುಚಿ ಸೂಪರ್, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಡೆಲ್ಲಿ ವಿರುದ್ಧದ ಹೀನಾಯ ಸೋಲಿಗೆ ಇವರೇ ಕಾರಣ; ಶುಭ್ಮನ್ ಗಿಲ್ ಗರಂ
- News ಭಾರತೀಯ ರೈಲ್ವೆಗೆ 171 ವರ್ಷ: ಮೊದಲ ರೈಲು ಸಂಚಾರ ಎಲ್ಲಿಂದ ಎಲ್ಲಿಗೆ? ಪೋಸ್ಟ್ ಹಂಚಿಕೊಂಡ ರೈಲ್ವೆ
- Technology ಅಗ್ಗದ ದರದಲ್ಲಿ 5G ಫೋನ್ ಖರೀದಿಸಬೇಕೆ?..ಈ ಆಫರ್ ಮಿಸ್ ಮಾಡ್ಕೋಬೇಡಿ!
- Automobiles Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ಯ ಪ್ರಶಸ್ತಿ ಪಡೆದ ಕರುನಾಡು ಈವಾರ ತೆರೆಗೆ
News
oi-Staff
By Staff
|
ಕಲಾತ್ಮಕ ಚಿತ್ರಗಳಾದ ಕರುನಾಡು ಮತ್ತು ಸಂಸ್ಕಾರವಂತ ಪಿವಿಆರ್ ನಲ್ಲಿ ಬಿಡುಗಡೆಯಾಗುತ್ತಿವೆ. ಉಳಿದೆರಡು ಕಮರ್ಷಿಯಲ್ ಚಿತ್ರಗಳು ಕೆಜಿ ರಸ್ತೆಯ ಪ್ರಮುಖ ಚಿತ್ರಮಂದಿರಗಳಲ್ಲಿ ತೆರೆ ಕಾಣುತ್ತಿವೆ. ಕರುನಾಡು ಚಿತ್ರಕ್ಕೆ ಈಗಾಗಲೇ ಎರಡು ರಾಜ್ಯ ಪ್ರಶಸ್ತಿಗಳು ಸಂದಿವೆ.
ಕೆಎ 33 ಬಿ 999 ಪುಟ್ಟಣ್ಣ ನಿರ್ಮಿಸಿ, ಜಿ.ಅರುಣ್ ಕುಮಾರ್ ನಿರ್ದೇಶಿಸಿರುವ ಚಿತ್ರ. ಸುನಿಲ್ ಮತ್ತು ದೀಪಾಚಾರಿ ಚಿತ್ರದ ನಾಯಕ ನಾಯಕಿ. ಹೇಮಂತ್ ನಿರ್ಮಿಸಿರುವ ಸ್ವತಂತ್ರ ಪಾಳ್ಯವನ್ನು ವೆಂಕಟ್ ನಿರ್ದೇಶಿಸಿದ್ದಾರೆ. ಅರ್ಜುನ್ ಮತ್ತು ದಾಮಿನಿ ಚಿತ್ರದ ಪ್ರಧಾನ ಪಾತ್ರಧಾರಿಗಳು.
(ದಟ್ಸ್ ಕನ್ನಡ ಚಿತ್ರವಾರ್ತೆ)
ದಾಮಿನಿಗೆ ಸಿಕ್ಕಿದ್ದು 10ಸಾವಿರ + ಬಂಡಿಗಟ್ಟಲೇ ಕೆಟ್ಟೆಸರು!
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಕನ್ನಡ ಸಿನಿಮಾ kannada movies ಸ್ವತಂತ್ರ ಪಾಳ್ಯ ಕೆಎ 33 ಬಿ 999 ಕರುನಾಡು ಸಂಸ್ಕಾರವಂತ ದಾಮಿನಿ swatantra palya ka 33 b999 karunadu samskaravantha damini
Thursday, February 12, 2009, 13:53 Story first published: Thursday, February 12, 2009, 13:53 [IST]
Other articles published on Feb 12, 2009