For Quick Alerts
For Daily Alerts
Don't Miss!
- News IT Company: ಐಟಿ-ಬಿಟಿ ಕಂಪನಿಗಳಿಗೆ ಜಲಮಂಡಳಿಯ ನೀರಿನ ಭರವಸೆ
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜಧಾನಿ ನಗರ ಉದ್ರಿಕ್ತ : ವಿವಿಧೆಡೆ ಕಲ್ಲು ತೂರಾಟ
News
-Staff
By Staff
|
ಬೆಂಗಳೂರು : ರಾಜ್ಕುಮಾರ್ ನಿಧನದ ಹಿನ್ನೆಲೆ ರಾಜಧಾನಿ ನಗರದ ಕೆಲವೆಡೆ, ಉದ್ರಿಕ್ತ ಸ್ಥಿತಿ ನಿರ್ಮಾಣಗೊಂಡಿದೆ. ಅಹಿತಕರ ಘಟನೆ ತಪ್ಪಿಸಲು ಪೊಲೀಸರು ಎಚ್ಚರಿಕೆವಹಿಸಿದ್ದಾರೆ.
ವಿಜಯನಗರ, ಜಯನಗರ, ಕೆ.ಆರ್.ಪುರ, ಬಸವೇಶ್ವರನಗರ, ರಾಜಾಜೀನಗರ ಸೇರಿದಂತೆ ಕೆಲವೆಡೆ ಅಂಗಡಿಮುಂಗಟ್ಟುಗಳನ್ನು ಮುಚ್ಚಲಾಗಿದೆ. ರಸ್ತೆಯಲ್ಲಿ ಬೆಂಕಿ ಹಾಕಿಕೊಂಡು ಅಭಿಮಾನಿಗಳು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ಕಲ್ಲುತೂರಾಟದ ಪ್ರಕರಣಗಳು ನಡೆದಿವೆ. ಕೆಲವೆಡೆ ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಘು ಲಾಠಿಪ್ರಹಾರ ನಡೆಸಿದ ಪ್ರಕರಣಗಳು ವರದಿಯಾಗಿವೆ.
ಪ್ರಪಂಚದ ಎಲ್ಲಾ ರಸ್ತೆಗಳು ರೋಮ್ ನಗರವನ್ನೇ ಸೇರುತ್ತವೆ ಎಂಬಂತೆ ಬೆಂಗಳೂರಿನ ಎಲ್ಲಾ ರಸ್ತೆಗಳು ಸದಾಶಿವನಗರವನ್ನೇ ಸೇರುತ್ತಿವೆ. ಮೆಜೆಸ್ಟಿಕ್ನಲ್ಲಿ ಜನ ಗುಂಪುಗುಂಪಾಗಿ ನಿಂತು, ತಮ್ಮ ನೆಚ್ಚಿನ ನಟನ ಬಗ್ಗೆ ಚರ್ಚಿಸುತ್ತಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Post
your
views
ಮುಖಪುಟ / ಸ್ಯಾಂಡಲ್ವುಡ್
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Tuesday, January 28, 2003, 5:30 [IST]
Other articles published on Jan 28, 2003