For Quick Alerts
For Daily Alerts
Don't Miss!
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಣ್ಣಾವ್ರ ಸಮಾಧಿ ಬಳಿ ಜನಸಾಗರ; ಬಿಗಿ ಬಂದೋಬಸ್ತು
News
-Staff
By Staff
|
ಬೆಂಗಳೂರು : ಇಂದು(ಏ.12) ಡಾ.ರಾಜ್ ಕುಮಾರ್ ಅವರ ಮೊದಲ ಪುಣ್ಯ ತಿಥಿ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.
ಅಂಧರಿಗೆ ಕಣ್ಣು ಕೊಟ್ಟು ರಾಜ್ಕುಮಾರ್ ಕಣ್ಣಪ್ಪ ಆದ ಸಂಗತಿ ಎಲ್ಲರಿಗೂ ಗೊತ್ತು. ರಾಜ್ ಪುಣ್ಯತಿಥಿ ಬೆನ್ನಲ್ಲಿ 501 ಮಂದಿ ರಾಜ್ ಅಭಿಮಾನಿಗಳು ನೇತ್ರದಾನ ಮಾಡಲು ನಿರ್ಧರಿಸಿದ್ದಾರೆ. ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘ ಏರ್ಪಡಿಸಿರುವ ಸಮಾರಂಭದಲ್ಲಿ 501 ಅಭಿಮಾನಿಗಳು ನೇತ್ರದಾನ ನೀಡುವ ಪ್ರತಿಜ್ಞೆ ಸ್ವೀಕರಿಸಿ, ಸಹಿ ಹಾಕಲಿದ್ದಾರೆ.
ಅಣ್ಣನ
ಸ್ಮರಣೆ
:
- ಸಾವಿರಾರು ಜನ ಗುರುವಾರ ಬೆಳಗ್ಗೆಯಿಂದಲೇ ರಾಜ್ ಸಮಾಧಿಗೆ ಆಗಮಿಸುತ್ತಿದ್ದಾರೆ.
- ಕಂಠೀರವ ಸ್ಟುಡಿಯೋದಲ್ಲಿರುವ ರಾಜ್ ಸಮಾಧಿ ಬಳಿಗೆ, ವಿವಿಧ ಅಭಿಮಾನಿ ಸಂಘಗಳು ಮೆರವಣಿಗೆ ಮೂಲಕ ಆಗಮಿಸಿ, ಗೌರವ ಶ್ರದ್ಧಾಂಜಲಿ.
- ಜಯನಗರ ಕಾಂಪ್ಲೆಕ್ಸ್ನಲ್ಲಿ ಬೃಹತ್ ಕಾರ್ಯಕ್ರಮ. 10ಸಾವಿರ ಮಜ್ಜಿಗೆ ಪಾಕೆಟ್ಗಳ ವಿತರಣೆ.
- ಸಮಾಧಿ ಬಳಿಗೆ ಆಗಮಿಸುವ ಅಭಿಮಾನಿಗಳು ರಾಜ್ ಕುಟುಂಬದಿಂದ ಊಟದ ವ್ಯವಸ್ಥೆ.
- ಶಾಂತಿ ಸುವ್ಯವಸ್ಥೆ ಕಾಯಲು, ರಾಜ್ ಸಮಾಧಿ ಬಳಿ 1000 ಪೊಲೀಸರ ನಿಯೋಜನೆ.
- ರಾಜ್ ಹೆಸರಲ್ಲಿ ಟ್ರಸ್ಟ್ ಸ್ಥಾಪನೆಗೆ ರಾಜ್ ಕುಟುಂಬದ ನಿರ್ಧಾರ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Wednesday, November 20, 2002, 5:30 [IST]
Other articles published on Nov 20, 2002