For Quick Alerts
For Daily Alerts
Don't Miss!
- News DK Shivakumar: ಕಾಂಗ್ರೆಸ್ ಭವಿಷ್ಯದಲ್ಲಿ ನನ್ನನ್ನು ಸಿಎಂ ಮಾಡಲಿದೆ
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆದಿನಗಳು ನಿರ್ದೇಶಕರಿಂದ ಮತ್ತೊಂದು ಚಿತ್ರ
News
-Staff
By Staff
|
ಚಿತ್ರಕಥೆ ಸಿದ್ಧವಾಗಿದ್ದು, ಲೇಖಕರಾದ ರಾಮಣ್ಣ ಕೊತೆಗನಹಳ್ಳಿ ಮತ್ತು ಕೆ ವೈ ನಾರಾಯಣ ಸ್ವಾಮಿ ಸಂಭಾಷಣೆ ಬರೆದಿದ್ದಾರೆ. ಇಳಯರಾಜ ಅವರ ಸಂಗೀತ ಚಿತ್ರಕ್ಕಿದೆ.
ಚೇತನ್ ,ನಿರ್ದೇಶಕರಿಗೆ ಮತ್ತೊಮ್ಮೆ ಜೊತೆಯಗುತ್ತಿದ್ದಾರೆ. ಪ್ರಸ್ತುತ ಅಮೆರಿಕಕ್ಕೆ ತೆರಳಿರುವ ಚೇತನ್ ಬೆಂಗಳೂರಿಗೆ ಹಿಂದಿರುಗಿದ ಕೂಡಲೇ ಶೂಟಿಂಗ್ ಕೆಲಸ ಶುರು ಮಾಡುತ್ತೇವೆ ಎಂದು ಚೈತನ್ಯ ಅವರಿಗೆ ತಿಳಿಸಿದ್ದಾರೆ. 'ಸ್ಲಂ ಬಾಲ' ಚಿತ್ರದ ಬಗ್ಗೆ ಮೆಚ್ಚುಗೆಯ ಮಾತಾಡಿರುವ ಚೈತನ್ಯ ವಾಸ್ತವಕ್ಕೆ ಹತ್ತಿರವಾದ ನಿರೂಪಣೆ ಹಾಗು ಮನಸ್ಸಿಗೆ ತಟ್ಟುವ ಸನ್ನಿವೇಶಗಳಿಂದಾಗಿ ಸುಮನಾ ಕಿತ್ತೂರು ತಮ್ಮ ಮೊದಲ ನಿರ್ದೇಶನದಲ್ಲಿ ಗೆದ್ದಿದ್ದಾರೆ ಎಂದರು.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Thursday, November 13, 2008, 17:35 [IST]
Other articles published on Nov 13, 2008