Don't Miss!
- News Voter Guide: ಮತದಾನ ಮಾಡುವ ಮುನ್ನ ಈ ಅಂಶಗಳ ಬಗ್ಗೆ ಗಮನವಿರಲಿ
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡದಲ್ಲಿ ಹೊಸ ಪ್ರಯತ್ನ ಕಬಡ್ಡಿ: ಸೆನ್ಸಾರ್
ನಿರ್ದೇಶಕ ನರೇಂದ್ರಬಾಬು, ಕಿಶೋರ್, ಹರ್ಷ ಹಾಗೂ ರಾಜು ಸೇರಿ ಕಬಡ್ಡಿ ಚಿತ್ರವನ್ನು ತಯಾರಿಸಿದ್ದಾರೆ. ರಾಘವೇಂದ್ರ ಹಾಗೂ ರವಿ ಅವರೂ ಜೊತೆಯಲ್ಲಿದ್ದಾರೆ. ಈಗಾಗಲೇ ಚಿತ್ರದ ಪ್ರಥಮ ಪ್ರತಿ ಹೊರಬಂದು, ಕಳೆದ ವಾರ ಸೆನ್ಸಾರ್ ಮುಂದೆ ಪ್ರದರ್ಶನಗೊಂಡಿತ್ತು. ಕನ್ನಡದಲ್ಲಿ ಹೊಸದೊಂದು ಪ್ರಯತ್ನ ಆಟವನ್ನು ಮೂಲವಾಗಿಟ್ಟುಕೊಂಡು ಚಿತ್ರವೊಂದನ್ನು ನಿರ್ಮಿಸಿದ್ದೀರಿ. ಇದನ್ನು ಹೊಸಬರ ಚಿತ್ರವೆಂದು ಹೇಳಲು ಸಾಧ್ಯವೇ ಇಲ್ಲ ಎಂದು ಸೆನ್ಸಾರ್ ಮಂಡಳಿ ಮೆಚ್ಚುಗೆ ಸೂಚಿಸಿದೆ.
ಅನಂತ್ ಅರಸ್ ಅವರ ಛಾಯಾಗ್ರಹಣ, ರಂಗಭೂಮಿ ಹಿನ್ನೆಲೆಯಿಂದ ಬಂದ ಹೂ ಪಟ್ಟಣಶೆಟ್ಟಿಯವರ ಸಂಭಾಷಣೆ ಈ ಚಿತ್ರಕ್ಕಿದ್ದು, ನಶಿಸಿಹೋಗುತ್ತಿರುವ ಗ್ರಾಮೀಣ ಕ್ರೀಡೆಯಾದ ಕಬಡ್ಡಿಯನ್ನು ಜನಪ್ರಿಯಗೊಳಿಸುವುದು ಈ ತಂಡದ ಮುಖ್ಯ ಉದ್ದೇಶ. ಪ್ರವೀಣ್ ಹಾಗೂ ಪ್ರಿಯಾಂಕ ಚಿತ್ರದ ಪ್ರಮುಖ ಪಾತ್ರದಲ್ಲಿದ್ದ್ದು, ಕಿಶೋರ್, ಶ್ರೀರಕ್ಷಾ, ಅವಿನಾಶ್, ಶೋಭಾ, ಮಂಜು ಹಾಗೂ ಸಿ.ಜಿ.ಕೆ. ಕಿರಣ್ ಉಳಿದ ತಾರಾಗಣದಲ್ಲಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಕಬಡ್ಡಿಗೆ
ಕೈಕೊಟ್ಟ
ಪ್ರಬುದ್ಧ
ವಿಲನ್
ಕಿಶೋರ್?
ಮರುಕಳುಹಿಸಿದ
ಮಿನುಗು
ತಾರೆ
ಕಲ್ಪನಾ
ನೆನಪು
ನೆನಪಿರಲಿ
ಪ್ರೇಮ್
ಜತೆ
ಅಮೂಲ್ಯ
'ಪ್ರೇಮಿಸಮ್'