twitter
    For Quick Alerts
    ALLOW NOTIFICATIONS  
    For Daily Alerts

    ಗಂಗರಾಜು, ಸುದೀಪ್‌ ಮನೆಮೇಲೆ ತೆರಿಗೆ ಇಲಾಖೆ ದಾಳಿ

    By Staff
    |

    ಬೆಂಗಳೂರು : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಚ್‌.ಡಿ.ಗಂಗರಾಜು, ನಟ ಸುದೀಪ್‌ ಅವರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಸುದ್ದಿಗಾರರಿಗೆ ಈ ಬಗ್ಗೆ ವಿವರಣೆ ನೀಡಿರುವ ಗಂಗರಾಜು, ಅಧಿಕಾರಿಗಳು ನಮ್ಮ ಕಚೇರಿಗೆ ಬಂದದ್ದು ನಿಜ. ಅವರು ಕೆಲವು ಮಾಹಿತಿಗಳನ್ನು ಕೇಳಿದರು. ನಾನು ಅವುಗಳನ್ನು ಒಪ್ಪಿಸಿದೆ. ಪ್ರಾಮಾಣಿಕವಾಗಿ ತೆರಿಗೆ ಪಾವತಿಸುತ್ತಿರುವುದರಿಂದ ನನಗೇನು ಭಯವಿಲ್ಲ ಎಂದಿದ್ದಾರೆ.

    ಗಂಗರಾಜು ಕಚೇರಿಯಲ್ಲಿ ಕೇವಲ 6000 ರೂ. ಪತ್ತೆಯಾಗಿದೆ. ಸುದೀಪ್‌ ಮನೆ ದಾಳಿಯ ವಿವರಗಳು ಇನ್ನೂ ಲಭ್ಯವಾಗಿಲ್ಲ. ನಟ-ನಟಿಯರು, ನಿರ್ಮಾಪಕರು ಸೇರಿದಂತೆ ಸ್ಯಾಂಡಲ್‌ವುಡ್‌ನ ಗಣ್ಯರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಈ ವಾರ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ.

    (ದಟ್ಸ್‌ ಕನ್ನಡ ವಾರ್ತೆ)

    Post your views

    Saturday, April 20, 2024, 20:40
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X