Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರದುರ್ಗ ಮದುವೆ ಮನೆಯೆಲ್ಲಾ ಗಣೇಶನ ಮಾತಿನ ಮನೆ
ಪ್ರೇಕ್ಷಕರು ನನ್ನನ್ನು ಹೇಗೆ ಓಡಬೇಕು ಎಂದು ಇಷ್ಟಪಡುತ್ತಾರೋ ಅದೇ ರೀತಿ ಪಾತ್ರವನ್ನು 'ಮದುವೆ ಮನೆ' ಚಿತ್ರದಲ್ಲಿ ಕಾಣಬಹುದಾಗಿದೆ. ಸುನೀಲ್ ಕುಮಾರ್ ಸಿಂಗ್ ಅವರ ಡೈಲಾಗ್ ಗಳು ನಾನು ಉದ್ದುದ್ದಾ ಡೈಲಾಗ್ ಹೇಳುವ ರೀತಿ ಮತ್ತೊಮ್ಮೆ ಮುಂಗಾರು ಮಳೆ ಪಾತ್ರವನ್ನು ನೆನಪಿಸುವಂತಿರುತ್ತದೆ ಎಂದು ಗೋಲ್ಡನ್ ಸ್ಟಾರ್ ಗಣೇಶ್ ಅವರು ಹೇಳಿದ್ದಾರೆ.
ಇತ್ತೀಚೆಗೆ ಚಿತ್ರದುರ್ಗದ ಹಳೆ ಪ್ರಾಥಮಿಕ ಶಾಲೆ ಮೈದಾನದಲ್ಲಿ ನಡೆದ ಅದ್ದ್ರೂರಿ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಗಣೇಶ್ ಮಾತನಾಡುತ್ತಿದ್ದರು. ಕಿರುತೆರೆಯಲ್ಲಿ ಈಗಾಗಲೇ ಸುನೀಲ್ ಕುಮಾರ್ ಅವರ ಡೈಲಾಗ್ಸ್ ಫೇಮಸ್ ಆಗಿದೆ.
ಮುಂಗಾರು ಮಳೆಯಲ್ಲಿ ಪ್ರೀತು ಹೊಡೆದ ಡೈಲಾಗ್ಸ್ ಹೇಗೆ ಎಲ್ಲರಲ್ಲೂ ರಂಜಿಸಿತ್ತು. ಅದೇ ರೀತಿ ಮದುವೆ ಮನೆ ಡೈಲಾಗ್ಸ್ ಕೂಡಾ ಮಜಾ ಕೊಡಲಿದೆ ನೋಡ್ತಾ ಇರಿ ಎಂದು ಗಣೇಶ್ ಹಲ್ಲು ಕಿರಿದರು.
ಈ ಚಿತ್ರದಲ್ಲಿ ನಾನು ಹೀರೋಯಿನ್ ಹಿಂದೆ ಸುತ್ತುವುದಿಲ್ಲ. ಆಕೆ ಕೂಡಾ ನನ್ನ ಹಿಂದೆ ಬೀಳಲ್ಲ ಆದರೂ ಕಥೆ ನಡೆಯುತ್ತೆ. ಚಿತ್ರದ ಕೊನೆಗೆ ಎಲ್ಲವೂ ಅರ್ಥವಾಗುತ್ತದೆ. ಚಿತ್ರದುರ್ಗ ಮೂಲದ ನಿರ್ಮಾಪಕ ವಿತರಕ ರೆಹಮಾನ್ ಈಗಾಗಲೇ ಯಜಮಾನ, ಹುಚ್ಚ ದಂಥ ಭರ್ಜರಿ ಯಶಸ್ವಿ ಚಿತ್ರಗಳನ್ನು ನೀಡಿದ್ದಾರೆ.
ಇದೇ ಮ್ಯಾಜಿಕ್ ಮತ್ತೊಮ್ಮೆ ಮದುವೆ ಮನೆ ಚಿತ್ರದ ಮೂಲಕ ಆಗುವ ನಿರೀಕ್ಷೆಯಿದೆ ಎಂದು ಗಣೇಶ್ ಹೇಳಿದರು.