For Quick Alerts
For Daily Alerts
Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೈಕಾಲಜಿ ಬಗ್ಗೆ ಅಮೂಲ್ಯ ಹೊಸ ಮನಸಾಲಜಿ
News
oi-Rajendra Chintamani
By Rajendra
|
ಮನಸಿನ ಬಗ್ಗೆ ಹೇಳಬೇಕೆಂದರೆ ಮನಶಾಸ್ತ್ರಜ್ಞರೇ ಆಗಬೇಕೆಂದೇನು ಇಲ್ಲ. ಕವಿ ಹೃದಯವುಳ್ಳವರು ಗೀತ ಸಾಹಿತಿ ಕೆ ಕಲ್ಯಾಣ್ ತರಹ "ಮನಸೇ ಓ ಮನಸೇ ಎಂಥಾ ಮನಸೇ, ಮನಸೇ ಎಳೆ ಮನಸೇ..." ಎಂದು ಹಾಡನ್ನು ಗೀಚಬಹುದು . ಈಗ ಮನಸ್ಸಿನ ಸೈಕಾಲಜಿ ಬಗ್ಗೆ ಹೇಳಲು ಬರುತ್ತಿದ್ದಾರೆ ನಟಿ ಅಮೂಲ್ಯ!
ಚುಂಬನ ಪ್ರಕರಣದ ಬಳಿಕ ಅಮೂಲ್ಯ ಕೊಂಚ ಕಾಲ ತೆರೆಮರೆಗೆ ಸರಿದಿದ್ದರು. ಈಗ ಮತ್ತೆ ಅವರು ಹೊಸ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದಾರೆ. ಚಿತ್ರದ ಹೆಸರು 'ಮನಸಾಲಜಿ'. ಶೀರ್ಷಿಕೆ ವಿಚಿತ್ರವಾಗಿದೆಯಲ್ಲವೆ? ಈ ಹಿಂದೆ ಅಮೂಲ್ಯ ಮುಖ್ಯಭೂಮಿಕೆಯಲ್ಲಿದ್ದ ಚಿತ್ರಕ್ಕೆ ಇದೇ ರೀತಿಯಲ್ಲಿ ವಿಚಿತ್ರವಾಗಿ 'ಪ್ರೇಮಿಸಂ' ಎಂದು ಹೆಸರಿಡಲಾಗಿತ್ತು.
ಅಂದಹಾಗೆ 'ಮನಸಾಲಜಿ' ಚಿತ್ರಕ್ಕೆ ಆಕ್ಷನ್, ಕಟ್ ಹೇಳುತ್ತಿರುವವರು ಅಮೂಲ್ಯ ಅವರ ಅಣ್ಣ ದೀಪಕ್. ಈ ಚಿತ್ರದ ಮೂಲಕ ಅವರು ನಿರ್ದೇಶಕರಾಗಲು ಹೊರಟಿದ್ದಾರೆ. ಚಿತ್ರದ ನಾಯಕ ನಟ 'ಜೋಶ್' ಖ್ಯಾತಿಯ ರಾಕೇಶ್. ಮುಂದಿನ ತಿಂಗಳು 'ಮನಸಾಲಜಿ' ಚಿತ್ರೀಕರಣ ಆರಂಭವಾಗಲಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಅಮೂಲ್ಯ ಮನಸಾಲಜಿ ರಾಕೇಶ್ ಪ್ರೇಮಿಸಂ ದೀಪಕ್ amoolya rathnaja manasalogy premism deepak josh
Tuesday, September 14, 2010, 16:40 Story first published: Tuesday, September 14, 2010, 16:40 [IST]
Other articles published on Sep 14, 2010