For Quick Alerts
For Daily Alerts
Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆರ್ಥಿಕ ಬಿಕ್ಕಟ್ಟಿಗೆ ಬಲಿಯಾದರೆ ಇಂದೂಧರ್ ದಂಪತಿ?
News
oi-Rajendra Chintamani
By Rajendra
|
ಇಂದೂಧರ್ ದಂಪತಿಗಳು ಬರೆದಿಟ್ಟಿರುವ ಮರಣ ಪತ್ರದಲ್ಲಿ ಜೀವನದಲ್ಲಿ ದೊಡ್ದ ಗುರಿ ಮುಟ್ಟಲಾಗದೆ ಜಿಗುಪ್ಸೆಗೊಂಡಿದ್ದೇವೆ. ಬಹಳಷ್ಟು ನಿರೀಕ್ಷೆಗಳು ಇದ್ದವು. ಆದರೆ ಅವನ್ನು ತಲುಪಲು ಸಾಧ್ಯವಾಗದೆ ಆತ್ಮಹತ್ಯೆಗೆ ಶರಣಾಗುತ್ತಿದ್ದೇವೆ ಎಂದು ಮರಣಪತ್ರವನ್ನು ಬರೆದಿಟ್ಟಿದ್ದಾರೆ. ಮಧ್ಯಾಹ್ನ 12 ರಿಂದ 2 ಗಂಟೆ ಸಮಯದಲ್ಲಿ ಇವರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಕೃಷ್ಣಭಟ್ ತಿಳಿಸಿದ್ದಾರೆ.
ಇಂದೂಧರ್ ಸಾಯುವುದಕ್ಕೂ ಮುನ್ನ ಅವರ ಪತ್ನಿ ಹೇಮಾವತಿ ಅವರನ್ನು ಕತ್ತು ಹಿಸುಕಿ ಸಾಯಿಸಿರುವ ಸಾಧ್ಯತೆ ಇದೆ ಎಂಬ ಅನುಮಾನವನ್ನು ಕೃಷ್ಣಭಟ್ ವ್ಯಕ್ತಪಡಿಸಿದ್ದಾರೆ. ಇಂದೂಧರ್ ದಂಪತಿಗಳ ಮೃತದೇಹಗಳನ್ನು ಶವಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಅವರ ವಿವರಗಳು ಬಂದ ಬಳಿಕವಷ್ಟೆ ಮತ್ತಷ್ಟು ವಿವರಗಳು ಲಭ್ಯವಾಗಲಿವೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಇಂದೂಧರ್ ಆತ್ಮಹತ್ಯೆ ಶ್ರುತಿ ಅಣ್ಣಯ್ಯ ಕುಂಕುಮ ಭಾಗ್ಯ ಇಂದೂಧರ್ ಆತ್ಮಹತ್ಯೆ ಹೇಮಾವತಿ ಇಂದೂಧರ್ ಹೇಮಾವತಿ indudhar commit suicide uicide indudhar hemavathi shruti annayya kumkuma bhag
Thursday, July 15, 2010, 11:46 Story first published: Thursday, July 15, 2010, 11:46 [IST]
Other articles published on Jul 15, 2010