For Quick Alerts
For Daily Alerts
Don't Miss!
- News Everest Fish Curry Masala: ಎವರೆಸ್ಟ್ ಫಿಶ್ ಕರಿ ಮಸಾಲೆ ಬ್ಯಾನ್: ಕಾರಣ ಇಲ್ಲಿದೆ
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Automobiles ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿಹೆಜ್ಜೆಯಲ್ಲಿ ಬಬ್ರುವಾಹನ ಖ್ಯಾತಿಯ ಕೆಸಿಎನ್ ಗೌಡ
News
oi-Rajendra Chintamani
By Rajendra
|
ಕೆಸಿಎನ್ ಗೌಡ ಅವರು ಕನ್ನಡ ಚಿತ್ರೋದ್ಯಮದೊಂದಿಗಿನ ತಮ್ಮ ಅನುಭವಗಳನ್ನು ಸಹೃದಯರೊಂದಿಗೆ ಹಂಚಿಕೊಳ್ಳಲಿದ್ದಾರೆ. ಒಂದು ಗಂಟೆ ಕಾಲ ಕೆಸಿಎನ್ ಗೌಡ ಅವರೊಂದಿಗೆ ಹರಟಬಹುದು. ವೃತ್ತಿಯಿಂದ ರೇಷ್ಮೆ ವ್ಯಾಪಾರಿಗಳಾದ ಕೆಸಿಎನ್ ಅವರದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ದಬಳ್ಳಾಪುರ ತಾಲೂಕು.
ಅವರು ನಿರ್ಮಿಸಿದ ಚಿತ್ರಗಳಲ್ಲಿ ಬಬ್ರುವಾಹನ, ಹುಲಿಯ ಹಾಲಿನ ಮೇವು, ಸತ್ಯ ಹರಿಶ್ಚಂದ್ರ ಮುಖ್ಯವಾದವು. ಬೆಂಗಳೂರಿನ ನವರಂಗ್ ಹಾಗೂ ಊರ್ವಶಿ ಚಿತ್ರಮಂದಿರಗಳ ಮಾಲೀಕರು ಕೂಡ. ಕೆಸಿಎನ್ ಗೌಡ ಅವರ ಮಕ್ಕಳಾದ ಕೆಸಿಎನ್ ಚಂದ್ರಶೇಖರ್ ಹಾಗೂ ಕೆಸಿಎನ್ ಮೋಹನ್ ಸಹ ಚಿತ್ರನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಕೆಸಿಎನ್ ಗೌಡ ಬೆಳ್ಳಿಹೆಜ್ಜೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಬಬ್ರುವಾಹನ ಸತ್ಯಹರಿಶ್ಚಂದ್ರ ಹುಲಿಯ ಹಾಲಿನ ಮೇವು kcn gowda belli hejje karnataka chalanachitra academy babruvahana navarang
Friday, May 14, 2010, 17:53 Story first published: Friday, May 14, 2010, 17:53 [IST]
Other articles published on May 14, 2010