For Quick Alerts
For Daily Alerts
Don't Miss!
- Automobiles Self-Driving Car: ಭಾರತೀಯರು ಅಸಮಾನ್ಯರು... ಬೊಲೆರೋದಲ್ಲಿ ಭವಿಷ್ಯ ಬದಲಿಸುವ ತಂತ್ರಜ್ಞಾನ!
- News ಕೆ. ಎಸ್. ಈಶ್ವರಪ್ಪಗೆ 2013ರ ಚುನಾವಣೆ ನೆನಪಿಸಿದ ಜನರು!
- Sports Viral look: IPL 2024 ಆರಂಭಕ್ಕೂ ಮುನ್ನ ಸಾಮಾಜಿಕ ತಾಣದಲ್ಲಿ ಸಂಚಲನ ಮೂಡಿಸಿರುವ ವಿರಾಟ್ ಕೊಹ್ಲಿ Trendy look
- Technology Lava: ಭಾರತದಲ್ಲಿ ಸುನಾಮಿ ಎಬ್ಬಿಸಲಿದೆ ಲಾವಾ O2! ನಿರೀಕ್ಷಿತ ಫೀಚರ್ಸ್ ಬಗ್ಗೆ ತಿಳಿಯಿರಿ
- Lifestyle ಮೂರು ಮಕ್ಕಳು ನನ್ನದ್ದಲ್ಲ ಎಂದು ಆತನಿಗೆ ತಿಳಿದಾಗ.... ಹೆಂಡತಿಯ ಮಹಾಮೋಸ
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಭಿಮಾನಿಗಳ ಪಾಲಿನ ಆಲಯ ರಾಜ್ ಸ್ಮಾರಕ
News
oi-Rajendra Chintamani
By Rajendra
|
ಕಂಠೀರವ ಸ್ಟುಡಿಯೋ ಆವರಣದಲ್ಲಿ ನಿರ್ಮಾಣವಾಗುತ್ತಿರುವ ವರನಟ ಡಾ.ರಾಜ್ ಕುಮಾರ್ ಅವರ ಸ್ಮಾರಕ ನವೆಂಬರ್ 1ರಂದು ಉದ್ಘಾಟನೆಯಾಗಲಿದೆ. ರಾಜ್ ಸ್ಮಾರಕ ಅಭಿವೃದ್ಧಿ ಕೆಲಸ ತೃಪ್ತಿ ತಂದಿದೆ ಎಂದು ನಟ ಶಿವರಾಜ್ ಕುಮಾರ್ ತಿಳಿಸಿದ್ದಾರೆ.
ಸರಕಾರವು ಸಂಪೂರ್ಣ ಸಹಕಾರ ನೀಡುತ್ತಿದ್ದು ರಾಜ್ ಸ್ಮಾರಕ ಆದಷ್ಟು ಬೇಗ ಪೂರ್ಣಗೊಳ್ಳಲಿದೆ ಎಂಬ ವಿಶ್ವಾಸವನ್ನು ಶಿವಣ್ಣ ವ್ಯಕ್ತಪಡಿಸಿದ್ದಾರೆ.ರಾಜ್ ಸ್ಮಾರಕವು ಪ್ರೇಕ್ಷಣೀಯ ಸ್ಥಳವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಅಭಿಮಾನಿ ದೇವರುಗಳ ಪಾಲಿಗೆ ಅದು ಆಲಯವಾಗಲಿದೆ ಎಂದು ಶಿವಣ್ಣ ಹೇಳಿದ್ದಾರೆ.
ಕನ್ನಡ ಚಿತ್ರರಂಗಕ್ಕೆ ಅಣ್ಣಾವ್ರು ಸಲ್ಲಿಸಿದ ಸೇವೆ, ಅವರ ಚಿತ್ರಗಳು, ಅವರು ಹಾಡಿದ ಹಾಡುಗಳು, ಅವರ ಸಂಭಾಷಣೆಗಳು ಸ್ಮಾರಕದಲ್ಲಿ ಸ್ಥಾನಪಡೆಯಲಿವೆ. ಒಟ್ಟು 2.5 ಎಕರೆ ಪ್ರದೇಶದಲ್ಲಿ ವಸ್ತು ಸಂಗ್ರಹಾಲಯ, ಧ್ಯಾನ ಮಂದಿರ, ಬಯಲು ರಂಗಮಂದಿರ, ಉದ್ಯಾನವನ ಹಾಗೂ ಗ್ರಂಥಾಲಯ ನಿರ್ಮಾಣವಾಗಲಿದೆ. ಅಂದಾಜು ರು.10 ಕೋಟಿ ವೆಚ್ಚದಲ್ಲಿ ಅಣ್ಣಾವ್ರ ಸ್ಮಾರಕ ನಿರ್ಮಾಣವಾಗುತ್ತಿದೆ ಎಂದು ಶಿವಣ್ಣ ವಿವರ ನೀಡಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಡಾರಾಜ್ ಕುಮಾರ್ ಸ್ಮಾರಕ ಶಿವರಾಜ್ ಕುಮಾರ್ ಕಂಠೀರವ ಸ್ಟುಡಿಯೋ ಪಾರ್ವತಮ್ಮ ರಾಜ್ ಕುಮಾರ್ ರಾಘವೇಂದ್ರ ರಾಜ್ ಕುಮಾರ್ drrajkumar memorial shiva rajkumar kanteerava studio parvathamma rajkumar
Wednesday, April 14, 2010, 16:17 Story first published: Wednesday, April 14, 2010, 16:17 [IST]
Other articles published on Apr 14, 2010