For Quick Alerts
For Daily Alerts
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಹಿತಿ ಜಯಂತ್ ಕಾಯ್ಕಿಣಿಗೆ ಗೌರವ ಡಾಕ್ಟರೇಟ್
News
oi-Sriram
By Sriram
|
ನವಿರು ಕಥೆಗಳು. ಅತಿ ನವಿರು ಕವಿತೆಗಳು. ನವಿರಾತಿನವಿರು ಅಂಕಣ ಬರಹಗಳು. ಜಿಲೇಬಿಯಂಥ ಮಾತುಗಳು. ಹೌದು, ಇವೆಲ್ಲ ಜಯಂತರ ಯಕ್ಷಸೃಷ್ಟಿಗಳೇ! ಆದರೆ, ಇವೆಲ್ಲ ಈಸ್ಟ್ಮನ್ ಕಲರ್ ನೆನಪುಗಳು. ಈಗ, ಜಯಂತ್ ಎಂದರೆ ಮುಂಗಾರುಮಳೆ. ಜಯಂತ್ ಎಂದರೆ ಮಿಲನ. ಜಯಂತ್ ಎಂದರೆ ಹಾಗೇ ಸುಮ್ಮನೆ, ಪಂಚರಂಗಿ, ಪರಮಾತ್ಮ! ಅವರ ಸಾಹಿತ್ಯಕ್ಕೆ ಎಲ್ಲರೂ 'ಪರವಶನಾದೆನು...' ಎನ್ನುವವರೇ.
ಕನ್ನಡ ಸಿನಿಮಾ ಹಾಡುಗಳಿಗೆ ಹೊಸ ನುಡಿಗಟ್ಟುಗಳನ್ನು, ಕನ್ನಡ ಪ್ರೇಮಿಗಳಿಗೆ ಹೊಸ ಹಾಡುಗಳನ್ನು ಕಟ್ಟಿಕೊಟ್ಟಿರುವ ಈ ಜಯಂತ್ ಕಾಯ್ಕಿಣಿಯವರನ್ನು ಹುಡುಕಿಕೊಂಡು ಇದೀಗ ಗೌರವ ಡಾಕ್ಟರೇಟ್ ಬಂದಿದೆ. ತುಮಕೂರು ವಿಶ್ವವಿದ್ಯಾಲಯ ಈ ಪ್ರಶಸ್ತಿಯನ್ನು ನೀಡಲಿರುವುದಾಗಿ ಸುದ್ದಿ ಬಂದಿದೆ. ಸಿನಿಮಾ ಉದ್ಯಮ ಹಾಗೂ ಸಿನಿಮಾ ಪ್ರಿಯರ ಸಂತಸಕ್ಕೆ ಇನ್ನೇನು ಬೇಕು? (ಒನ್ ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಜಯಂತ್ ಕಾಯ್ಕಿಣಿ ಚಿತ್ರಗೀತೆಗಳು ಮುಂಗಾರು ಮಳೆ ಗಾಳಿಪಟ jayanth kaikini kannada lyrics mungaru male galipata
English summary
One of the popular lyrics writer in the Kannada cinema industry, Jayanth Kaikini has been chosen to receive an honorary doctorate from the Tumkur University.
Story first published: Monday, November 14, 2011, 15:43 [IST]
Other articles published on Nov 14, 2011