Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೋವಾದಲ್ಲಿ ದೋಣಿ ಅಪಘಾತ; ನಟ ಶಿವರಾಜ್ಕುಮಾರ್ ಬಜಾವ್
ಬೆಂಗಳೂರು : ನಟ ಶಿವರಾಜ್ಕುಮಾರ್ಚಿತ್ರೀಕರಣದಲ್ಲಿ ನಡೆದ ದೋಣಿ ದುರಂತದಲ್ಲಿ , ಅಶ್ಚರ್ಯಕರ ರೀತಿಯಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ಗೋವಾ ಸಮುದ್ರ ತೀರದಲ್ಲಿ ರಾಕ್ಷಸ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯಕ್ಕಾಗಿ ಸ್ಪೀಡ್ಬೋಟ್ಗಳನ್ನು ಬಳಸಿ ಚಿತ್ರೀಕರಣ ನಡೆಸಲಾಗುತ್ತಿತ್ತು. ಬೋಟ್ ಚೇಸಿಂಗ್ನಲ್ಲಿ ಒಂದಕ್ಕೊಂದು ಬೋಟ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಆದರೆ ಶಿವರಾಜ್ಕುಮಾರ್ ಸಣ್ಣ ಪೆಟ್ಟಿನೊಂದಿಗೆ ಪಾರಾಗಿದ್ದಾರೆ ಎಂದು ಚಿತ್ರದ ನಿರ್ಮಾಪಕ ರಾಮು ತಿಳಿಸಿದ್ದಾರೆ.
ಚೇಸಿಂಗ್ ದೃಶ್ಯವನ್ನು ಕೆ.ಡಿ.ವೆಂಕಟೇಶ್ ಸಾಹಸ ನಿರ್ದೇಶನದಲ್ಲಿ ಚಿತ್ರೀಕರಿಸಲಾಗುತ್ತಿತ್ತು. ಅಪಘಾತದಲ್ಲಿ ಕ್ಯಾಮರಾ ಸಹಾಯಕರಿಬ್ಬರಿಗೆ ಗಾಯಗಳಾಗಿದ್ದು, ಗೋವಾದ ಬೃಂದಾವನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಪುಟ್ಟರಾಜು ಎಂಬಾತನ ಸ್ಥಿತಿ ತುಸು ಗಂಭೀರವಾಗಿದೆ. ಛಾಯಾಗ್ರಾಹಕ ಕೆ.ಕೃಷ್ಣಕುಮಾರ್ ಅಪಾಯದಿಂದ ಪಾರಾಗಿದ್ದಾರೆ.
ರಾಮು ನಿರ್ಮಾಣದ ಚಿತ್ರಗಳ ಶೂಟಿಂಗ್ ಸಂದರ್ಭದಲ್ಲಿ ಪದೇಪದೇ ಅಪಘಾತಗಳು ಸಂಭವಿಸುವುದು ಕಾಕತಾಳೀಯ. ಲಾಕಪ್ಡೆತ್ ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣದ ಸಂದರ್ಭದಲ್ಲಿ ಮಹಾತ್ಮಗಾಂಧಿ ರಸ್ತೆಯಲ್ಲಿ ದುರಂತ ಸಂಭವಿಸಿತ್ತು .
(ಇನ್ಫೋ ವಾರ್ತೆ)