Don't Miss!
- Sports 'ಕಾಮೆಂಟೇಟರ್ ಇಷ್ಟು ಚೆನ್ನಾಗಿ ಬ್ಯಾಟಿಂಗ್ ಮಾಡಿದ್ದನ್ನು ನೋಡಿಲ್ಲ'; ಡಿಕೆ ಸಾಹೇಬ್ ಅಬ್ಬರಕ್ಕೆ ದಂಗಾದ ಕೆಪಿ!
- News Chhattisgarh: ಪ್ರಮುಖ ನಾಯಕ ಸೇರಿ 29 ಮಾವೋವಾದಿಗಳನ್ನು ಹತ್ಯೆಗೈದ ಭದ್ರತಾ ಪಡೆಗಳು
- Automobiles ಪೆಟ್ರೋಲ್ ಎಂಜಿನ್ಗಳಲ್ಲಿ ಮಾತ್ರ ಬರಲಿದೆ ರೆನಾಲ್ಟ್ನ ಬ್ರಹ್ಮಾಸ್ತ್ರ ಡಸ್ಟರ್
- Lifestyle ಸೌದಿಯಲ್ಲಿ ಮಳೆ, ಪ್ರವಾಹ...ಮರುಭೂಮಿ ಮರೆಯಾಗಿ ನಳನಳಿಸುವ ಹಸಿರು...! ಇದು ಹೇಗೆ ಸಾಧ್ಯ ಗೊತ್ತಾ?
- Finance ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಷೇರು ಪೇಟೆಯಲ್ಲಿ ಭಾರಿ ನಷ್ಟ
- Technology YouTube: ಯೂಟ್ಯೂಬ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್! ಆಡ್ ಬ್ಲಾಕರ್ ವಿರುದ್ಧ ಸಮರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಖ್ಯಾತ ನಿರ್ದೇಶಕ ಮಣಿರತ್ನಂಗೆ ಹೃದಯಾಘಾತ
ಮಣಿರತ್ನಂ ಅವರ ಅಪಾರ ಸಂಖ್ಯೆಯ ಅಭಿಮಾನಿಗಳು ಚೆನ್ನೈನ ಆಸ್ಪತ್ರೆ ಮುಂದೆ ಜಮಾಯಿಸಿದ್ದರು. ಅವರು ಚೇತರಿಕೊಂಡಿರುವ ಸುದ್ದಿ ಕೇಳಲು ಕಾತುರದಿಂದ ಕಾಯುತ್ತಿದ್ದರು. ಕಳೆದ 5 ವರ್ಷಗಳಲ್ಲಿ ಮಣಿರತ್ನಂ ಅವರಿಗೆ ಹೃದಯಾಘಾತವಾಗುತ್ತಿರುವುದು ಇದು ಮೂರನೇ ಸಲ.
ಮೊದಲ ಹೃದಯಾಘಾತ 2004ರ ಡಿಸೆಂಬರ್ ನಲ್ಲಿ ಪಣಜಿಯಲ್ಲಿ ಆಗಿತ್ತು. ಗೋವಾದಲ್ಲಿ ನಡೆಯುತ್ತಿದ್ದ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಇನ್ನೇನು ಮುಕ್ತಾಯ ಹಂತದಲ್ಲಿತ್ತು ಆ ಸಂದರ್ಭದಲ್ಲೇ ಅವರಿಗೆ ಆರೋಗ್ಯ ಕೈಕೊಟ್ಟಿತ್ತು. ಕೋಲ್ಕತ್ತಾದ ಹೌರಾ ಸೇತುವೆ ಮೇಲೆ 'ಯುವ' ಚಿತ್ರೀಕರಣ ನಡೆಯುತ್ತಿದ್ದ ಸಂದರ್ಭದಲ್ಲಿ (2006) ಎರಡನೇ ಬಾರಿ ಹೃದಯಾಘಾತಕ್ಕೆ ಒಳಗಾಗಿದ್ದರು.
ಪ್ರಸ್ತುತ ಮಣಿರತ್ನಂ ಅವರು 'ರಾವಣ' ಚಿತ್ರೀಕ್ರಣದಲ್ಲಿ ಬ್ಯುಸಿಯಾಗಿದ್ದರು. ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣಕ್ಕಾಗಿ ಅವರು ಕೇರಳಕ್ಕೆ ಹೊರಡಲು ಅಣಿಯಾಗಿದ್ದರು. ಸುದೀರ್ಘ ಸಮಯ ಕಾದ ಬಳಿಕ ಕೇರಳ ಸರ್ಕಾರ ರಾವಣನ ಚಿತ್ರೀಕರಣಕ್ಕೆ ಅನುಮತಿ ನೀಡಿತ್ತು. ಅವರ ಆರೋಗ್ಯ ಸುಧಾರಿಸುತ್ತಿದ್ದು ಯಾವುದೇ ಅಪಾಯವಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಅನಂತನಾಗ್
ಮತ್ತು
ಸುಹಾಸಿನಿ
'ಎರಡನೇ
ಮದುವೆ'!
ಈ
ಚಿತ್ರದ
ನಾಯಕಿ
ಯಾರೆಂದು
ನೀವೇ
ಊಹಿಸಿ!
ನಂ.1
ಪಟ್ಟಕ್ಕಾಗಿ
ನಟಿ
ರಮ್ಯಾ
ಹೋರಾಟ!
ಸಲ್ಮಾನ್
ಖಾನ್
ನನ್ನ
ಸಹ
ನಟ
ಮಾತ್ರ:
ಅಸಿನ್
ವಿಜಯ್
ಮತ್ತು
ಶುಭಾ
ನಡುವಿನ
ಗಾಸಿಪ್
ನಿಜವೇ?