For Quick Alerts
For Daily Alerts
Don't Miss!
- News ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಇಬ್ಬರು ಶಂಕಿತರ ಸುಳಿವು ಕೊಟ್ಟರೆ ₹20 ಲಕ್ಷ ಬಹುಮಾನ
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾತಿನ ಮರುಲೇಪನ ಮುಗಿಸಿದ 'ಜಯಹೇ'
News
oi-Rajendra Chintamani
By Rajendra
|
ಸಿಗ್ನಸ್ ಏಂಟರ್ಟೈನ್ ಮೆಂಟ್ ರವರ "ಜಯಹೇ" ಚಿತ್ರದ ಮಾತಿನ ಮರುಲೇಪನ ಕಾರ್ಯವು ಇತ್ತೀಚೆಗೆ ನಗರದ ಚಾಮುಂಡೇಶ್ವರಿ ಸ್ಟುಡಿಯೋವಿನಲ್ಲಿ ಮುಕ್ತಾಯಗೊಂಡಿತು.ಚಿತ್ರಕ್ಕೆ ಬರುವವಾರದಿಂದ ರೀರಿಕಾರ್ಡಿಂಗ್ ಹಾಗೂ ಮಿಕ್ಸಿಂಗ್ ಕಾರ್ಯವು ಆರಂಭವಾಗಲಿದೆ ಎಂದು ನಿರ್ದೇಶಕ ಥ್ರಿಲ್ಲರ್ ಮಂಜು ತಿಳಿಸಿದ್ದಾರೆ.
ಚಿತ್ರಕ್ಕೆ ಕಮಲ್ ಸಾರಥಿ, ಸಂಭಾಷಣೆ, ಜನಾರ್ಧನ್ ಬಾಬು ಛಾಯಾಗ್ರಹಣ, ಎಂ.ಎನ್. ಕೃಪಾಕರ್ ಸಂಗೀತ, ತ್ರಿಭುವನ್, ಹರಿಕೃಷ್ಣ ನೃತ್ಯ, ಗೋವರ್ಧನ್ ಸಂಕಲನ, ಬಾಬುಖಾನ್ ಕಲೆ, ಶ್ರೀನಿವಾಸ್ಕುಮಾರ್ ನಿರ್ದೇಶನ ಸಹಕಾರ, ಅನಿಲ್ಕುಮಾರ್ ನಿರ್ಮಾಣ ಮೇಲ್ವಿಚಾರಣೆಯಿದ್ದು, ಚಿತ್ರದ ಕಥೆ, ಚಿತ್ರಕಥೆ, ಸಾಹಸ, ಸಾಹಿತ್ಯ ಮತ್ತು ನಿರ್ದೇಶನ ಥ್ರಿಲ್ಲರ್ ಮಂಜು.
ಕರಾಟೆಯಲ್ಲಿ ಲೇಡಿ ಬ್ರೂಸ್ಲೀ ಆಯೇಷಾ ಈ ಚಿತ್ರದ ಮೂಲಕ ನಾಯಕಿನಟಿಯಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದು, ಇವರೊಂದಿಗೆ ಜೈ ಆಕಾಶ್, ಗೌರೀ ಪಂಡಿತ್, ಥ್ರಿಲ್ಲರ್ ಮಂಜು, ಅವಿನಾಶ್, ರಮೇಶ್ ಭಟ್, ಸೂರ್ಯನಾರಾಯಣ, ರವಿಕುಮಾರ್, ರೇಖಾ ಉಳಿದ ತಾರಾಬಳಗದಲ್ಲಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ರಮೇಶ್ ಭಟ್ ramesh bhat ಥ್ರಿಲ್ಲರ್ ಮಂಜು thriller manju rekha ರೇಖಾ chamundeshwari studio ಜಯಹೇ ಆಯೇಷಾ ಗೌರಿ ಪಂಡಿತ್ jayahe aayesha gowri pandit akash
Monday, February 15, 2010, 16:30 Story first published: Monday, February 15, 2010, 16:30 [IST]
Other articles published on Feb 15, 2010