For Quick Alerts
For Daily Alerts
Don't Miss!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Sports IPL 2024: ಮುಂಬೈ ಇಂಡಿಯನ್ಸ್ ವಿರುದ್ಧ ಶತಕ; ರೋಹಿತ್, ಕೊಹ್ಲಿಗೆ ಕ್ರೆಡಿಟ್ ನೀಡಿದ ಯಶಸ್ವಿ ಜೈಸ್ವಾಲ್!
- Technology Itel: ಭಾರತದಲ್ಲಿ ಐಟೆಲ್ S24 ಲಾಂಚ್! 108MP ಕ್ಯಾಮೆರಾ.. ಬೆಲೆ ಇಷ್ಟೇ
- News ದಲಿತರ ಅಭಿವೃದ್ಧಿಯನ್ನು ಬಿಜೆಪಿ ಮಾಡಿಲ್ಲ; ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಂಯುಕ್ತ ಪಾಟೀಲ್
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡದ 'ಕಲ್ಪನಾ'ಗೆ ಮುಹೂರ್ತ: ಉಪೇಂದ್ರ ಮಾತು
News
oi-Sriram
By Sriram
|
ರಿಯಲ್ ಸ್ಟಾರ್ ಉಪೇಂದ್ರ ಮತ್ತು ಸಾಯಿಕುಮಾರ್ ಅಭಿನಯದ ಬರಲಿರುವ ಚಿತ್ರ 'ಕಲ್ಪನಾ'ದ ಮುಹೂರ್ತ ನಿನ್ನೆ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಉಪೇಂದ್ರ ಮದುವೆ ವಾರ್ಷಿಕೋತ್ಸವದ ದಿನಾಚರಣೆಯ ಜೊತೆ ಈ ಚಿತ್ರದ ಮುಹೂರ್ತ ಕೂಡ ವಿಜೃಂಭಣೆಯಿಂದ ನಡೆಯಿತು.
ಮುಹೂರ್ತದ ವೇಳೆ ಮಾತನಾಡಿದ ಉಪ್ಪಿ "ಮೂಲ ಚಿತ್ರ 'ಕಾಂಚನಾ' ನನ್ನ ಮೇಲೆ ಸಾಕಷ್ಟು ಪ್ರಭಾವ ಬೀರಿದೆ. ಕನ್ನಡದಲ್ಲಿ ಇದನ್ನು 'ಕಲ್ಪನಾ' ಎನ್ನುವ ಹೆಸರಿನಲ್ಲಿ ತರಲಾಗುತ್ತಿದೆ. ಮೂಲ ಚಿತ್ರದ ನಿರ್ದೇಶಕರನ್ನು ನಾನು ಬಹಳ ಇಷ್ಟಪಡುತ್ತೇನೆ. ಕಾರಣ ಅವರ ನಿರ್ದೇಶನವಲ್ಲ, ಅವರ ಮನೋಜ್ಞ ನಟನೆ" ಎಂದಿದ್ದಾರೆ.
ಈ ಚಿತ್ರದಲ್ಲಿ ಉಪೇಂದ್ರ ಜೊತೆ ಸಾಯಿಕುಮಾರ್ ಕೂಡ ನಟಿಸಲಿದ್ದಾರೆ. ಅವರದು ಇದರಲ್ಲಿ 'ಖೋಜಾ' ಪಾತ್ರ. ನಾಯಕಿಯಾಗಿ ಬೆಳಗಾವಿಯ ಬೆಡಗಿ ಲಕ್ಷ್ಮೀ ರೈ ಆಯ್ಕೆಯಾಗಿದ್ದಾರೆ. ಈ ಚಿತ್ರವನ್ನು ನಿರ್ದೆಶಿಸಲಿದ್ದಾರೆ, ಖ್ಯಾತ ಗೀತ ಸಾಹಿತಿ ರಾಮ್ ನಾರಾಯಣ್. (ಒನ್ ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Upendra and Sai Kumar starrer Kannada movie Kalpana took off yesterday on the occasion of the Real Stars wedding anniversary. The muhurath function of the film was held at Kanteerava studios, Bengaluru.
Story first published: Thursday, December 15, 2011, 14:52 [IST]
Other articles published on Dec 15, 2011