For Quick Alerts
For Daily Alerts
Don't Miss!
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- News Bengaluru Rain: ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಜಿನುಗು ಮಳೆ.. ಮನೆಯಿಂದ ಹೊರಬಂದು ಕುಣಿದು ಕುಪ್ಪಳಿಸಿದ ಮಕ್ಕಳು
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯೋಗರಾಜ್ ಭಟ್ ರ ಮನಸಾರೆ ಟ್ರೈಲರ್!
News
oi-Staff
By Staff
|
ಮಡಿಕೇರಿ ಅಂದಮೇಲೆ ಕೇಳಬೇಕೆ? ತಂಪು ಹವೆ. ಎಲ್ಲೆಲ್ಲೂ ಹಸಿರು. ಸ್ವರ್ಗ ಸುಖ ಅಂದರೆ ಇದಪ್ಪಾ ಅನ್ನುವ ಅಂದ್ರಿತಾ ಅವರನ್ನು 'ಮನಸಾರೆ'ಕಥೆ ಬಗ್ಗೆ ಕೇಳಿದರೆ ಮಾತ್ರ ತುಟಿ ಹೊಲೆದುಕೊಳ್ಳುತ್ತಾರೆ. ಚಿತ್ರದ ನಾಯಕ ನಟ ದಿಗಂತ್ ಸಹ ಇದಕ್ಕೆ ಹೊರತಲ್ಲ.ಮಡಿಕೇರಿಯ ಜೈಲಿನಲ್ಲಿ ಯೋಗರಾಜ್ ಭಟ್ ಕೆಲವು ದೃಶ್ಯಗಳನ್ನು ಚಿತ್ರೀಕರಿಸಿಕೊಂಡಿದ್ದಾರೆ. ಅಂದರೆ, ಇದು ಜೈಲು ಪ್ರೇಮಕಥೆಯಾ? ಭಟ್ಟರು ಏನೇನೋ ಯೋಚನೆ ಮಾಡುತ್ತಾರೆ. ಹಾಗಾಗಿ ಹೀಗೇ ಅಂತ ಹೇಳೋಕಾಗೋಲ್ಲ.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: kannada movies ಯೋಗರಾಜ್ ಭಟ್ ವಿಡಿಯೋ ದಿಗಂತ್ ಮನೋಮೂರ್ತಿ diganth rockline venkatesh andrita ray ರಾಕ್ ಲೈನ್ ವೆಂಕಟೇಶ್ ಮನಸಾರೆ yogaraj bhat mano murthy manasaare kannada videos ಅಂದ್ರಿತಾ ರೇ
Wednesday, July 15, 2009, 15:45 Story first published: Wednesday, July 15, 2009, 15:45 [IST]
Other articles published on Jul 15, 2009