For Quick Alerts
For Daily Alerts
Don't Miss!
- News ಲೋಕಸಭಾ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೇಘವೇ ಮೇಘವೇ ನಿರ್ಮಾಪಕ ರಘು ಬಂಧನ
News
oi-Staff
By Staff
|
ನಿಧಿಗಳ್ಳತನಕ್ಕೆ ಸಂಬಂಧಿಸಿದಂತೆ 'ಮೇಘವೇ ಮೇಘವೇ' ಚಿತ್ರದ ನಿರ್ಮಾಪಕ ರಘುಕುಮಾರ್ ಸೇರಿದಂತೆ 10 ಮಂದಿಯನ್ನು ಬಂಧಿಸುವಲ್ಲಿ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಪೊಲೀಸರು ಬುಧವಾರ(ಜು.15) ಯಶಸ್ವಿಯಾಗಿದ್ದಾರೆ.
ಹೊಸನಗರದ ಪೆಟ್ರೋಲ್ ಬಂಕ್ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಗಳನ್ನು ಗಮನಿಸಿದ ಪೊಲೀಸರು ತಕ್ಷಣ ಕಾರ್ಯಚರಣೆ ನಡೆಸಿ ನಿಧಿಗಳ್ಳರನ್ನು ಬಂಧಿಸಿದ್ದಾರೆ. ಕಾರಿನ ಮೇಲೆ ದಾಳಿ ನಡೆಸಿದ ಪೊಲೀಸರು ಅದರಲ್ಲಿದ್ದ ಗ್ಯಾಸ್ ಸಿಲೆಂಡರ್, ಆಕ್ಸಿಜನ್ ಮತ್ತಿತರ ನಿಧಿಗಳ್ಳತನಕ್ಕೆ ಬೇಕಿರುವ ವಸ್ತುಗಳು ಸೇರಿ ಸುಮಾರು 2 ಲಕ್ಷ ರುಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ನಂತರ ಹೊಸದುರ್ಗ ಪೊಲೀಸರು ವಿಚಾರಣೆ ನಡೆಸಿದ್ದು, ನಿಧಿಗಳ್ಳ ನೇತೃತ್ವ ವಹಿಸಿದ್ದ ನಿರ್ಮಾಪಕ ರಘುಕುಮಾರ್ ಆರ್ಥಿಕ ಸಂಕಷ್ಟದಲ್ಲಿದ್ದರು.ಅವರ ಪರಿಸ್ಥಿತಿ ಚಿಂತಾಜನಕವಾಗಿದ್ದು ನಿಧಿಯ ಹಿಂದೆ ಬಿದ್ದಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಕನ್ನಡ ಸಿನಿಮಾ kannada movies ಮೇಘವೇ ಮೇಘವೇ ನಿಧಿ hosadurga ಹೊಸದುರ್ಗ meghave meghave film producer raghukumar ನಿರ್ಮಾಪಕ ರಘುಕುಮಾರ ಚಿತ್ರದುರ್ಗ chitradurga
Wednesday, July 15, 2009, 19:53 Story first published: Wednesday, July 15, 2009, 19:53 [IST]
Other articles published on Jul 15, 2009