For Daily Alerts
Don't Miss!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- News Chardham Yatra Guidelines 2024: ಚಾರ್ಧಾಮ್ ಯಾತ್ರೆಗೆ ಹೋಗುವಾಗ ಈ ವಸ್ತುಗಳನ್ನು ಬ್ಯಾಗ್ ಅಲ್ಲಿ ಇಟ್ಟುಕೊಳ್ಳಿ....
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಠಮಾನ್ಯಗಳ ಬಗ್ಗೆ ಹಿರಿಯನಟ ಶಿವರಾಂ ಖೇದ
News
oi-Staff
By Staff
|
ಈಗಿನ ದಿನಗಳಲ್ಲಿ ಮಠಮಾನ್ಯಗಳು ಸಮಾಜ ಸೇವೆ ಮಾಡುವುದನ್ನು ಬಿಟ್ಟು ರಾಜಕಾರಣದಲ್ಲಿ ಮೂಗು ತೂರಿಸುವ ಕೆಲಸ ಮಾಡುತ್ತಿದೆ. ಇದರಿಂದ ಸಮಾಜಕ್ಕೆ ತಪ್ಪು ಸಂದೇಶ ಹೋಗಲಿದೆ. ಕೆಲ ಸಾಮಂತ ಮಠಗಳು ಸಮಾಜವನ್ನು ತಿದ್ದುವ ಕೆಲಸವನ್ನು ಮಾಡುವುದನ್ನು ಬಿಟ್ಟು ರಾಜಕಾರಣ ಮಾಡುತ್ತಿರುವುದು ತುಂಬಾ ವಿಷಾದನೀಯ ಸಂಗತಿ ಎಂದು ಹಿರಿಯ ನಟ ಶಿವರಾಂ ಖೇದ ವ್ಯಕ್ತಪಡಿಸಿದ್ದಾರೆ.
ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ತಿಮ್ಮಯ್ಯ ಭಾರತೀ ಸ್ವಾಮೀಜಿಗಳಿಗೆ ನಡೆದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಮಠಗಳು ರಾಜಕಾರಣದಲ್ಲಿ ತೊಡಗಿದರೆ ಸಮಾಜದ ವಾತಾವರಣ ಕಲುಷಿತಗೊಳ್ಳುತ್ತದೆ. ಎಲ್ಲಾ ಸ್ವಾಮೀಜಿಗಳು ರಾಜಕಾರಣ ಮಾಡುತ್ತಾರೆಂದು ನಾನು ಹೇಳುತ್ತಿಲ್ಲ, ಇಂದಿಗೂ ಕೆಲ ಸ್ವಾಮೀಜಿಗಳು ಸಮಾಜ ಸೇವೆ ಮೂಲಕ ತಮ್ಮನ್ನು ಗುರುತಿಸಿಕೊಂಡಿದ್ದರೆಂದು ಶಿವರಾಂ ಹೇಳಿದ್ದಾರೆ. ಈ ಸಮಾರಂಭದಲ್ಲಿ ಸಂಗೀತ ವಿದುಷಿ ಶ್ಯಾಮಲಾ ಭಾವೆ ಕೂಡಾ ಉಪಸ್ಥಿತರಿದ್ದರು.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಕನ್ನಡ ಸಿನಿಮಾ kannada movies ರವೀಂದ್ರ ಕಲಾಕ್ಷೇತ್ರ mutt ravindra kalakshetra ಶಿವರಾಂ shivaram ಶರಪಂಜರ film sharapanjara ಮಠ ಮಾನ್ಯಗಳು
Wednesday, July 15, 2009, 12:11 Story first published: Wednesday, July 15, 2009, 12:11 [IST]
Other articles published on Jul 15, 2009