For Quick Alerts
For Daily Alerts
Don't Miss!
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಠಾರಿ ವೀರ ಉಪೇಂದ್ರನಿಗೆ ಸುರಸುಂದರಾಂಗಿ ನಾಯಕಿ
News
oi-Rajendra
By Rajendra
|
ಉಪೇಂದ್ರ ಹಾಗೂ ರಮ್ಯಾ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಚಿತ್ರ 'ಯಮೇಂದ್ರ ಉಪೇಂದ್ರ'. ಈ ಚಿತ್ರವನ್ನು ಮುನಿರತ್ನ ನಿರ್ಮಿಸುತ್ತಿದ್ದಾರೆ. ಈಗಾಗಲೆ ಚಿತ್ರದ ಶೀರ್ಷಿಕೆಯನ್ನು ಫಿಲಂ ಚೇಂಬರ್ನಲ್ಲಿ ರಿಜಿಸ್ಟರ್ ಮಾಡಿಸಲಾಗಿದೆ.
ಆದರೆ ಈಗ ಶೀರ್ಷಿಕೆಯನ್ನು 'ಕಠಾರಿ ವೀರ, ಸುರ ಸುಂದರಾಂಗಿ' ಎಂದು ಬದಲಾಯಿಸಲಾಗಿದೆ. ಈ ಬದಲಾವಣೆಗೆ ಕಾರಣ ಏನು ಎಂಬುದು ಗೊತ್ತಾಗಿಲ್ಲ. ನವೆಂಬರ್ 14ರ ಮಕ್ಕಳ ದಿನಾಚರಣೆಯಂದು ಈ ಚಿತ್ರದ ಚಿತ್ರೀಕರಣ ಆರಂಭವಾಗಿತ್ತು.
ಹೈದರಾಬಾದಿನ ರಾಮೋಜಿ ಫಿಲಂ ಸಿಟಿಯಲ್ಲಿ 'ಕಠಾರಿ ವೀರ' ಚಿತ್ರಕ್ಕೆ ಅದ್ಭುತ ಇಂದ್ರಲೋಕದ ಸೆಟ್ ಹಾಕಲಾಗಿತ್ತು. ನಟ ಶ್ರೀಧರ್ ಈ ಚಿತ್ರದಲ್ಲಿ ಇಂದ್ರನಾಗಿ ಕಾಣಿಸಲಿದ್ದಾರೆ. ನಟಿ ರಮ್ಯಾ ಇಂದ್ರನ ಮಗಳಾಗಿ ಅಭಿನಯಿಸಿದ್ದು, ರೆಬೆಲ್ ಸ್ಟಾರ್ ಅಂಬರೀಷ್ ಯಮನಾಗಿ ದೊಡ್ಡಣ್ಣ ಚಿತ್ರಗುಪ್ತನಾಗಿ ಪಾತ್ರವನ್ನು ಪೋಷಿಸಿದ್ದಾರೆ. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಉಪೇಂದ್ರ ಅಂಬರೀಷ್ ರಮ್ಯಾ ಸಾಧು ಕೋಕಿಲ ಮುನಿರತ್ನ ರೆಬೆಲ್ ಸ್ಟಾರ್ upendra ambareesh sadhu kokila munirathna
English summary
Real Star Upendra and Ramya lead socio fantasy film Yamendra Upendra title has been changed to Kataari Veera, Sura Sundaraangi. A special Indraloka set was erected in Ramoji Film City in Hyderabad.
Story first published: Tuesday, November 15, 2011, 18:52 [IST]
Other articles published on Nov 15, 2011