For Quick Alerts
For Daily Alerts
Don't Miss!
- Automobiles 'ಬಾಹುಬಲಿ' ಎಸ್ಯುವಿ ಪರಾಕ್ರಮ: ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ವಿಶೇಷತೆಗಳೇನು?
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ ಕುಟುಂಬದ ವಜ್ರೇಶ್ವರಿ ಕಂಬೈನ್ಸ್ ಕಟ್ಟಡಕ್ಕೆ ಬೆಂಕಿ
News
-Staff
By Staff
|
ಬೆಂಗಳೂರು : ನಿರ್ಮಾಪಕಿ ಪಾರ್ವತಮ್ಮ ರಾಜ್ಕುಮಾರ್ ಅವರಿಗೆ ಸೇರಿದ ವಜ್ರೇಶ್ವರಿ ಕಂಬೈನ್ಸ್ ಚಲನಚಿತ್ರ ವಿತರಣಾ ಕಚೇರಿಗೆ ಬೆಂಕಿಬಿದ್ದಿದ್ದು, ಸಿನಿಮಾ ರೀಲ್ ಮತ್ತು ಪೀಠೋಪಕರಣಗಳು ಭಸ್ಮವಾಗಿವೆ.
ಸದಾಶಿವನಗರದ 8ನೇ ಮುಖ್ಯರಸ್ತೆಯಲ್ಲಿರುವ ಈ ಕಚೇರಿಯಿಂದ ಹೊಗೆ ಬರುವುದನ್ನು, ಸಮೀಪದಲ್ಲಿಯೇ ಇರುವ ತಮ್ಮ ನಿವಾಸದಿಂದ ನಟ ಶಿವರಾಜ್ಕುಮಾರ್ ಗಮನಿಸಿದರು. ನಂತರ ಕೂಡಲೇ ಅಗ್ನಿಶಾಮಕದಳಕ್ಕೆ ಸುದ್ದಿ ಮುಟ್ಟಿಸಿದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ, ಹೆಚ್ಚಿನ ಹಾನಿ ತಪ್ಪಿಸಿದೆ.
ಮಂಗಳವಾರ ರಾತ್ರಿ 11.20ರ ಸುಮಾರಿನಲ್ಲಿ ಸಂಭವಿಸಿದ ಈ ಅಗ್ನಿ ಆಕಸ್ಮಿಕಕ್ಕೆ ಕಾರಣ ತಿಳಿದು ಬಂದಿಲ್ಲ. ಕಚೇರಿಗೆ ಬೆಂಕಿ ಬಿದ್ದಾಗ, ಅಲ್ಲಿ ಯಾರು ಇರಲಿಲ್ಲ.
(ದಟ್ಸ್ ಕನ್ನಡ ವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Wednesday, January 29, 2003, 5:30 [IST]
Other articles published on Jan 29, 2003