For Quick Alerts
For Daily Alerts
Don't Miss!
- News ವಿರಾಟ್ ಕೊಹ್ಲಿ ಬಳಿ ಬಂದ ಅಭಿಮಾನಿಯನ್ನು ಕಾಲಲ್ಲಿ ತುಳಿದ ಸೆಕ್ಯೂರಿಟಿ ಸಿಬ್ಬಂದಿ-ರೂಪೇಶ್ ರಾಜಣ್ಣ ಹೇಳಿದ್ದೇನು?
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಜ್ಞಾಹೀನ ಸ್ಥಿತಿಯಲ್ಲಿ ನಟ ಕೆ ಎಸ್ ಅಶ್ವತ್ಥ್
News
oi-Rajendra Chintamani
|
ಗೃಹಸಚಿವ ಡಾ.ವಿ ಎಸ್ ಆಚಾರ್ಯ ಆಸ್ಪತ್ರೆಗೆ ಭೇಟಿ ನೀಡಿ ಎಷ್ಟೇ ಪ್ರಯತ್ನಿಸಿದರೂ ಅಶ್ವತ್ಥ್ ಪ್ರತಿಕ್ರಿಯಿಸಲಿಲ್ಲ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿಗೆ ಕರೆದೊಯ್ಯಲು ಕುಟುಂಬ ವರ್ಗ ಪ್ರಯತ್ನಿಸಿತಾದರೂ ಈ ಪರಿಸ್ಥಿತಿಯಲ್ಲಿ ಕರೆದೊಯ್ಯುವುದು ಬೇಡ ಎಂಬ ವೈದ್ಯರ ಸಲಹೆ ಮೇರೆಗೆ ಕೈಬಿಟ್ಟರು.
ಬಸಪ್ಪ ಮೆಮೋರಿಯಲ್ ಆಸ್ಪತ್ರೆಗೆ ಬೆಂಗಳೂರಿನ ಕೆಲವು ವೈದ್ಯರನ್ನು ಕರೆಸಲಾಗಿದ್ದು, ಮೆದುಳಿನಲ್ಲಿ ಆಗಿರುವ ಸಮಸ್ಯೆಯನ್ನು ಸರಿಪಡಿಸುವಲ್ಲಿ ವೈದ್ಯರ ತಂಡ ಪ್ರಯತ್ನಿಸುತ್ತಿದೆ. ಕಳೆದ ಐದು ದಿನಗಳಲ್ಲಿ ತಮ್ಮ ತಂದೆಯವರು ಯಾವುದೇ ಪ್ರತಿಕ್ರಿಯೆ ನೀಡದೇ ಇರುವುದು ಇದೇ ಮೊದಲು ಎಂದು ಪುತ್ರ ಶಂಕರ್ ಅಶ್ವತ್ಥ್ ತಿಳಿಸಿದರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಮೈಸೂರು mysore ks ashwath ವಿ ಎಸ್ ಆಚಾರ್ಯ vs acharya ಸರಸ್ವತಿಪುರಂ shankar ashwath ಕೆ ಎಸ್ ಅಶ್ವತ್ಥ್ ಶಂಕರ್ ಅಶ್ವತ್ಥ್ ಅಸ್ವಸ್ಥ ಬಿ ಎಂ ಆಸ್ಪತ್ರೆ bm hospital
Saturday, January 16, 2010, 12:43 Story first published: Saturday, January 16, 2010, 12:43 [IST]
Other articles published on Jan 16, 2010